ಜೂ. 1 ರಂದು ಅಂಚೆ‌ ವಿಮೆ ಪ್ರತಿನಿಧಿಗಳ ನೇಮಕಾತಿಗೆ ನೇರ ಸಂದರ್ಶನ

ಸಪ್ತಸಾಗರ ವಾರ್ತೆವಿಜಯಪುರ, ಮೇ 14:ವಿಜಯಪುರ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನ ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ನೇರ ಸಂದರ್ಶನ ಜೂ. 1 ರಂದು ಬೆಳಗ್ಗೆ 11 ಗಂಟೆಗೆ ನಗರದ ಸ್ಟೇಶನ್ ರಸ್ತೆಯ ಗೋಲಗುಂಬಜ್ ಬಳಿಯಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದೆ.ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣಪತ್ರದ ನಕಲುಗಳೊಂದಿಗೆ ಅಂದು‌ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.ಅರ್ಹತಾ ನಿಯಮಗಳು:ಅಭ್ಯರ್ಥಿಗಳು 10 ನೇ ತರಗತಿ ಉತ್ತೀರ್ಣರಾಗಿದ್ದು, ಕಡ್ಡಾಯವಾಗಿ…

Read More

ಅಂಚೆ ಜೀವ ವಿಮೆ ಮಾರಾಟ: ನೇರ ಪ್ರತಿನಿಧಿಗಳ ನೇಮಕ, ನೇರ ಸಂದರ್ಶನ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15 :ವಿಜಯಪುರ ಅಂಚೆ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ.ಆಸಕ್ತ ಅಭ್ಯರ್ಥಿಗಳ ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಜು. 18 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸ್ಟೇಷನ್ ರಸ್ತೆಯಲ್ಲಿರುವ ಗೋಲ್ ಗುಂಬಜ್ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.ಆಯ್ಕೆಯಾದ ಅಭ್ಯರ್ಥಿಗಳು 5,000 ರೂ.ಗಳ ರಾಷ್ಟ್ರೀಯ ಉಳಿತಾಯ…

Read More