ಸಿದ್ದಸಿರಿ ಸೌಹಾರ್ದ ಸಹಕಾರಿ ನಿರ್ದೇಶಕಿ ಸೀಮಾ ಕೋರೆ ಜನ್ಮ ದಿನ:ಗೋರಕ್ಷಾ ಕೇಂದ್ರಕ್ಕೆ ರೂ.5 ಲಕ್ಷ ದೇಣಿಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 29: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಅಧ್ಯಕ್ಷತೆಯ ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕಿ ಸೀಮಾ ಉಮೇಶ ಕೋರೆ ಅವರು ತಮ್ಮ ಜನ್ಮ ದಿನದ ಅಂಗವಾಗಿ ಶ್ರೀ ಸಿದ್ದೇಶ್ವರ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಕಗ್ಗೋಡ ಗ್ರಾಮದ ಶ್ರೀ ರಾಮನಗೌಡ ಪಾಟೀಲ (ಯತ್ನಾಳ) ಗೋ ರಕ್ಷಾ ಕೇಂದ್ರಕ್ಕೆ ರೂ.5 ಲಕ್ಷ ದೇಣಿಗೆ ಚೆಕ್ ನ್ನು ಸಿದ್ದೇಶ್ವರ ಸಂಸ್ಥೆ ಚೇರಮನ್ ಬಸಯ್ಯ ಹಿರೇಮಠ ಅವರಿಗೆ ಸೋಮವಾರ ನೀಡಿದರು.ಈ ಸಂದರ್ಭದಲ್ಲಿ ದಾನಿಗಳಿಗೆ ಜನ್ಮದಿನದ…

Read More

ಐತಿಹಾಸಿಕ ಸ್ಮಾರಕಗಳ ದುರಸ್ತಿಗೆ ಮಹಾ ನಿರ್ದೇಶಕರಿಗೆ ಕಲಾಲ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 1:ಗುಮ್ಮಟ ನಗರಿ ವಿಜಯಪುರದಲ್ಲಿ ಇತ್ತೀಚಿಗೆ ಸುರಿದ ಭಾರಿ ಮಳೆಯಿಂದಾಗಿ ಐತಿಹಾಸಿಕ ಸ್ಮಾರಕಗಳು ಹಾನಿಗೊಳಗಾಗಿದ್ದು ಅವುಗಳ ದುರಸ್ತಿ ಕಾರ್ಯ ಕೈಗೊಳ್ಳಬೇಕೆಂದು ಕಾಂಗ್ರೆಸ್ ಮುಖಂಡ ಡಿ.ಎಚ್. ಕಲಾಲ ಅವರುಕಾಂಗ್ರೆಸ್ ನಾಯಕ ಡಿ.ಎಚ್.ಕಲಾಲ್ ನವದೆಹಲಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಮಹಾನಿರ್ದೇಶಕ ಯದುಬೀರ್ ಸಿಂಗ್ ರಾವತ್ ಅವರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದರು.ವಿಜಯಪುರದಲ್ಲಿ ಇತ್ತೀಚಿಗೆ ಸೇರಿದ ಭಾರಿ ಮಳೆಯಿಂದಾಗಿ ನಗರದಲ್ಲಿನ ಪ್ರಮುಖ ಐತಿಹಾಸಿಕ ಸ್ಮಾರಕಗಳು ಹಾನಿಗೀಡಾಗಿವೆ. ಅವುಗಳ ದುರಸ್ತಿ ಕಾರ್ಯವನ್ನು ಕೂಡಲೇ ಕೈಗೊಳ್ಳಬೇಕೆಂದು ಅವರು ಮನವಿಯಲ್ಲಿ…

Read More