ವಿಜಯಪುರ-ಬೆಂಗಳೂರ ಕಲ್ಯಾಣ ರಥ ಸಾರಿಗೆಯ ಪ್ರಯಾಣ ದರದಲ್ಲಿ ರಿಯಾಯಿತಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.11: ಪ್ರಯಾಣಿಕರ ಬೇಡಿಕೆಯಂತೆ, ವಿಜಯಪುರ-ಬೆಂಗಳೂರ ಮಾರ್ಗದ ಕಲ್ಯಾಣ ರಥ ವೊಲ್ಲೋ ಮಲ್ಟಿ ಎಕ್ಸಲ್ ಎಸಿ ಸ್ಲಿಪರ್ ಬಸ್ ಪ್ರಯಾಣ ದರದಲ್ಲಿ ರೂ.100 ಅಂದರೆ, ಶೇ 6% ರಷ್ಟು ರಿಯಾಯಿತಿ ನೀಡಲಾಗಿದೆ.ವಿಜಯಪುರ-ಬೆಂಗಳೂರ ಕಲ್ಯಾಣ ರಥ ಬಸ್ಸಿನ ದರ ರೂ. 1,399 ನಿಗದಿಪಡಿಸಲಾಗಿದ್ದು, ಪ್ರಯಾಣಿಕರು ಈ ರಿಯಾಯತಿ ದರದ ಉಪಯೋಗ ಪಡೆದುಕೊಳ್ಳುವಂತೆಕೆಕೆಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More