ಉತ್ತರ ಕರ್ನಾಟಕ ರೈಲ್ವೆ ಸಂಪರ್ಕ ಹಾಗೂ ಅಭಿವೃದ್ಧಿ ಕುರಿತು ಕೇಂದ್ರ ರೇಲ್ವೆ ಸಚಿವರ ಜೊತೆಗೆ ಚರ್ಚೆ
ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 15:ಉತ್ತರ ಕರ್ನಾಟಕ ಭಾಗದ ರೈಲ್ವೆ ಸಂಪರ್ಕ ಹಾಗೂ ಅಭಿವೃದ್ಧಿ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಜೊತೆಗೆ ರಾಜ್ಯದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದರಾದ ರಮೇಶ ಜಿಗಜಿಣಗಿ ಹಾಗೂ ಪಿ.ಸಿ. ಗದ್ದಿಗೌಡರ ಅವರು ಸೋಮವಾರ ಸಂಸತ್ ಭವನದಲ್ಲಿ ಭೇಟಿಯಾಗಿ ಚರ್ಚಿಸಿದರು.ಉತ್ತರ ಕರ್ನಾಟಕ ಭಾಗದಲ್ಲಿ ರೈಲ್ವೆ ಸಂಪರ್ಕ ಹಾಗೂ ಅಭಿವೃದ್ಧಿಯ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು.ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ಈ ಕುರಿತು…


