ವಿಜಯಪುರ ವಿಮಾನ ನಿಲ್ದಾಣಕ್ಕೆ ಚುರುಕು: ಕೇಂದ್ರ ಸಚಿವರೊಂದಿಗೆ ಜಿಗಜಿಣಗಿ ಮಹತ್ವದ ಚರ್ಚೆ

ಸಪ್ತಸಾಗರ ವಾರ್ತೆ,ನವದೆಹಲಿ/ವಿಜಯಪುರ, ಜು. 31:ವಿಜಯಪುರ ವಿಮಾನ ನಿಲ್ದಾಣದ ಕಾರ್ಯಾರಂಭಕ್ಕೆ ಉಳಿದಿರುವ ತಾಂತ್ರಿಕ ಹಾಗೂ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಂಸದ ರಮೇಶ ಜಿಗಜಿಣಗಿ ಅವರು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿಯಾಗಿ ಮಹತ್ವದ ಸಮಾಲೋಚನೆ ನಡೆಸಿದರು.ಸಂಸತ್ ಅಧಿವೇಶನದ ವೇಳೆ ನಡೆದ ಈ ಭೇಟಿಯಲ್ಲಿ, ವಿಜಯಪುರ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಅನುಮತಿ ಹಾಗೂ ಪರಿಸರ ಸಂಬಂಧಿತ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವಂತೆ ಜಿಗಜಿಣಗಿ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ…

Read More

ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯ ಸುನೀಲ ಉಕ್ಕಲಿ ವಿವಿಧ ಇಲಾಖೆ‌ಗಳಿಗೆ ಭೇಟಿ, ಚರ್ಚೆ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.3: ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯ ಸುನೀಲ ಉಕ್ಕಲಿ ಅವರು ಬುಧವಾರ ವಿವಿಧ ಇಲಾಖೆ‌ಯ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ವಿವಿಧ ಯೋಜನೆಗಳ ಕುರಿತು ಚರ್ಚೆ ನಡೆಸಿದರು.ಜಿಲ್ಲಾಧಿಕಾರಿ ಡಾ.ಆನಂದ ಕೆ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರೊಂದಿಗೆ ಜಿಲ್ಲೆಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ವಿವಿಧ ಯೋಜನೆಗಳ ಪ್ರಗತಿಯ ಕುರಿತು ಚರ್ಚಿಸಿ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಂಡು,ಯೋಜನೆಯ ಲಾಭ ಅರ್ಹರಿಗೆ…

Read More