ಹಂಚಿಕೆಯಾದ ನೀರಿನಲ್ಲಿ ಗರಿಷ್ಠ ಸದ್ಭಳಕೆಗೆ 0.8 ಟಿಎಂಸಿ ಸಾಮರ್ಥ್ಯದ ಜಲಸಂಗ್ರಹಾರ ನಿರ್ಮಾಣ-ಸಚಿವ ಡಾ.ಎಂ.ಬಿ.ಪಾಟೀಲ
Construction of a water reservoir with a capacity of 0.8 TMC for maximum utilization of distributed water – Minister Dr. M. B. Patil.
Construction of a water reservoir with a capacity of 0.8 TMC for maximum utilization of distributed water – Minister Dr. M. B. Patil.
ಸಪ್ತಸಾಗರ ವಾರ್ತೆ, ವಿಜಯಪುರ, ಅ. 12 : ತಮ್ಮ ತವರು ಕ್ಷೇತ್ರ ಬಸವನಬಾಗೇವಾಡಿ ವಿಧಾನಸಭೆ ವ್ಯಾಪ್ತಿಯ ವಿವಿಧ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಯೋಜನೆ ಅಡಿಯಲ್ಲಿ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ವಾಹನಗಳನ್ನು ವಿತರಿಸಿದರು.ನಗರದಲ್ಲಿರುವ ಗೃಹ ಕಛೇರಿಯಲ್ಲಿ ಭಾನುವಾರ ಮೀನುಗಾರಿಕೆ ಇಲಾಖೆಯಿಂದ ನಿಡಗುಂದಿ ತಾಲೂಕಿನ ಅರಳದಿನ್ನಿ ಗ್ರಾಮದ ಮಹಾಂತೇಶ ವಿಠ್ಠಲ ಧನವೆ ಇವರಿಗೆ ಮಾರುಕಟ್ಟೆಗೆ ಮೀನು ಸಾಗಾಟಕ್ಕೆ ಸಚಿವರಾದ ಶಿವಾನಂದ ಪಾಟೀಲ ವಾಹನ ವಿತರಿಸಿದರು.2025-26 ನೇ ಸಾಲಿನಲ್ಲಿ ಮೀನು ಮಾರುಕಟ್ಟೆ…
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 22: ಹೊಲದಲ್ಲಿ ಬೆಳೆಗಳಿಗೆ ನೀರುಣಿಸಲು ತೆರಳಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಸಾವಿಗೀಡಾದ ಇಬ್ಬರು ಸಹೋದರರ ಕುಟುಂಬಕ್ಕೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಸರಕಾರದ ವತಿಯಿಂದ ತಲಾ ರೂ. 5 ಲಕ್ಷ ಪರಿಹಾರದ ಚೆಕ್ ವಿತರಿಸಿದ್ದಾರೆ.ತಿಕೋಟಾ ತಾಲೂಕಿನ ಬಾಬಾನಗರದ ರೈತ ಕುಟುಂಬದ ರೈತ ಸಹೋದರರಾದ ರಾಜು ವಿಜಾಪುರ ಮತ್ತು ಶ್ರೀಕಾಂತ ವಿಜಾಪುರ ಅವರುಗಳು ಕಳೆದ ವರ್ಷ ತಮ್ಮ ಹೊಲದಲ್ಲಿ ಬೆಳೆಗಳಿಗೆ ನೀರುಣಿಸಲು ಹೋಗಿದ್ದಾಗ ಅಚಾನಕ್…