ಹಸಿವು ಮುಕ್ತ ಸೇವೆಯ 100ನೇ ವಾರ: ನೂರಾರು ನಿರ್ಗತಿಕರಿಗೆ ಅನ್ನದಾನ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 12:ದೇಶ ರಕ್ಷಕರ ಪಡೆ ಸಂಚಾಲಿತ ಅನ್ನ ಸ್ನೇಹಿ ಸೇವಾ ಬಳಗ ವತಿಯಿಂದ ಹಮ್ಮಿಕೊಳ್ಳಲಾಗುತ್ತಿರುವ “ಹಸಿವು ಮುಕ್ತ ಸೇವಾ ಕಾರ್ಯಕ್ರಮ”ದ 100ನೇ ವಾರವನ್ನು ಶುಕ್ರವಾರ ಯಶಸ್ವಿಯಾಗಿ ಆಚರಿಸಲಾಯಿತು.ನಗರದ ವಿವಿಧ ಭಾಗಗಳಲ್ಲಿ ಬೇರೆ ಊರಿಗೆ ತೆರಳುವ ಪ್ರಯಾಣಿಕರು, ನಿರ್ಗತಿಕರು ಹಾಗೂ ಆಶ್ರಯಹೀನರಿಗೆ ಉಚಿತವಾಗಿ ಬಿಸಿ ಊಟ ವಿತರಿಸಲಾಯಿತು.ಈ ಉದಾತ್ತ ಅನ್ನದಾನ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆ ಆವರಣ, ಕೇಂದ್ರ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ನಗರದ ಪ್ರಮುಖ ವೃತ್ತಗಳ ರಸ್ತೆ ಬದಿಯಲ್ಲಿ ವಾಸಿಸುವ…

Read More

ಫಲಾನುಭವಿಗಳಿಗೆ ವಾಹನ ವಿತರಿಸಿದ ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 12 : ತಮ್ಮ ತವರು ಕ್ಷೇತ್ರ ಬಸವನಬಾಗೇವಾಡಿ ವಿಧಾನಸಭೆ ವ್ಯಾಪ್ತಿಯ ವಿವಿಧ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಯೋಜನೆ ಅಡಿಯಲ್ಲಿ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ವಾಹನಗಳನ್ನು ವಿತರಿಸಿದರು.ನಗರದಲ್ಲಿರುವ ಗೃಹ ಕಛೇರಿಯಲ್ಲಿ ಭಾನುವಾರ ಮೀನುಗಾರಿಕೆ ಇಲಾಖೆಯಿಂದ ನಿಡಗುಂದಿ ತಾಲೂಕಿನ ಅರಳದಿನ್ನಿ ಗ್ರಾಮದ ಮಹಾಂತೇಶ ವಿಠ್ಠಲ ಧನವೆ ಇವರಿಗೆ ಮಾರುಕಟ್ಟೆಗೆ ಮೀನು ಸಾಗಾಟಕ್ಕೆ ಸಚಿವರಾದ ಶಿವಾನಂದ ಪಾಟೀಲ ವಾಹನ ವಿತರಿಸಿದರು.2025-26 ನೇ ಸಾಲಿನಲ್ಲಿ ಮೀನು ಮಾರುಕಟ್ಟೆ…

Read More

ವಿದ್ಯುತ್ ಅವಘಡಕ್ಕೆ ಇಬ್ಬರ ಸಾವು: ಕುಟುಂಬದ ಸದಸ್ಯರಿಗೆ ತಲಾ 5 ಲಕ್ಷ ಚೆಕ್ ವಿತರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 22: ಹೊಲದಲ್ಲಿ ಬೆಳೆಗಳಿಗೆ ನೀರುಣಿಸಲು ತೆರಳಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಸಾವಿಗೀಡಾದ ಇಬ್ಬರು ಸಹೋದರರ ಕುಟುಂಬಕ್ಕೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಸರಕಾರದ ವತಿಯಿಂದ ತಲಾ ರೂ. 5 ಲಕ್ಷ ಪರಿಹಾರದ ಚೆಕ್ ವಿತರಿಸಿದ್ದಾರೆ.ತಿಕೋಟಾ ತಾಲೂಕಿನ ಬಾಬಾನಗರದ ರೈತ ಕುಟುಂಬದ ರೈತ ಸಹೋದರರಾದ ರಾಜು ವಿಜಾಪುರ ಮತ್ತು ಶ್ರೀಕಾಂತ ವಿಜಾಪುರ ಅವರುಗಳು ಕಳೆದ ವರ್ಷ ತಮ್ಮ ಹೊಲದಲ್ಲಿ ಬೆಳೆಗಳಿಗೆ ನೀರುಣಿಸಲು ಹೋಗಿದ್ದಾಗ ಅಚಾನಕ್…

Read More