ನೈಋತ್ಯ ರೈಲ್ವೆಯಿಂದ ₹1 ಕೋಟಿ ವಿತರಣೆ, ಮೃತ ಉದ್ಯೋಗಿ ಕುಟುಂಬಕ್ಕೆ ನೆರವು

ಸಪ್ತಸಾಗರ ವಾರ್ತೆ, ಹುಬ್ಬಳ್ಳಿ, ಸೆ. 1: ನೈಋತ್ಯ ರೈಲ್ವೆಯು ತನ್ನ ರೈಲ್ವೆ ವೇತನ ಪ್ಯಾಕೇಜ್ (RSP) ಯೋಜನೆಯಡಿಯಲ್ಲಿ ಹುಬ್ಬಳ್ಳಿ ವಿಭಾಗದ ಮೃತ ಉದ್ಯೋಗಿಯ ಕುಟುಂಬಕ್ಕೆ ₹1 ಕೋಟಿ ಆರ್ಥಿಕ ನೆರವು ನೀಡಿದೆ. ಮಾರ್ಚ್ 2025 ರಲ್ಲಿ ನಿಧನರಾದ ಹುಬ್ಬಳ್ಳಿ ವಿಭಾಗದ ಆಸ್ಪತ್ರೆ ಸಹಾಯಕ ದಿವಂಗತ ಶ್ರೀ ಚನ್ನಬಸಪ್ಪ ಕುಂಬಾರ ಅವರ ಕುಟುಂಬಕ್ಕೆ ಈ ನೆರವು ನೀಡಲಾಗಿದೆ.ಈ ಕ್ಲೈಮ್ ಮೊತ್ತವನ್ನು ಆಗಸ್ಟ್ 28, 2025 ರಂದು ದಿವಂಗತ ಉದ್ಯೋಗಿಯ ಪತ್ನಿ ಶ್ರೀಮತಿ ಮಲ್ಲಮ್ಮ ಕುಂಬಾರ ಅವರ ಬ್ಯಾಂಕ್ ಖಾತೆಗೆ…

Read More

ಮೂಲೆ ನಿವೇಶನ ಸಿಎಂ ಸಿದ್ಧರಾಮಯ್ಯ ಹಂಚಿಕೆ

ಸಪ್ತಸಾಗರ ವಾರ್ತೆ, ಮೈಸೂರು, ಆ. 31: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ತಮ್ಮ ನಿವಾಸದಲ್ಲಿ ಕಳೆದ 20 ವರ್ಷಗಳಿಂದ ಹಂಚಿಕೆಯಾಗದೆ ಬಾಕಿ ಉಳಿದಿದ್ದ ಮುಡಾದ 63 ಮೂಲೆ ನಿವೇಶನಗಳನ್ನು ಸರ್ಕಾರದ ವಿವಿಧ ಇಲಾಖೆಗಳಿಗೆ ಹಂಚಿಕೆ ಮಾಡಿ, ಆದೇಶ ಪ್ರತಿ ಹಸ್ತಾಂತರಿಸಿದರು.ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಕ್ಷಿತ್ ಉಪಸ್ಥಿತರಿದ್ದರು.

Read More

ಶಾಲಾ ಮಕ್ಕಳಿಗೆ ಉಚಿತ ಕಂಪ್ಯೂಟರ್ ವಿತರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 14:ಸರಕಾರಿ ಶಾಲೆಗಳು ಬೆಳೆಯಬೇಕು ಅಂದಾಗ ಮಾತ್ರ ಬಡ ಮಕ್ಕಳು ಬೆಳೆದು ಸಾಧನೆ ಮಾಡಲು ಸಾಧ್ಯ ಎಂದು ಡಾ.ಎಲ್.ಎಚ್ ಬಿದರಿ ಹೇಳಿದರು.ನಗರದ ಸರಕಾರಿ ಗಂಡು ಮಕ್ಕಳ ಶಾಲೆ ನಂ ೫ ರಲ್ಲಿ ಎಚ್.ಟಿ.ಬಿದರಿ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಶಾಲೆಯ ಮಕ್ಕಳಿಗೆ ಕಂಪ್ಯೂಟರ್ ಹಾಗೂ ಟೆಬಲ್‌ಗಳ ದೇಣಿಗೆ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿ ಅವರು ಮಾತನಾಡಿದರು.ಇದು ನಾನು ಕಲಿತ ಶಾಲೆ ನನ್ನ ಶಾಲೆ ಮೇಲೆ ನನಗೆ ಹಮ್ಮೆ ಇದೆ. ಅದಕ್ಕಾಗಿ ನಾನು ನಮ್ಮ ಎಚ್.ಟಿ.ಬಿದರಿ…

Read More

ಉಚಿತ ಮೀನು ಮರಿ ವಿತರಣೆ : ಹೆಸರು ನೋಂದಣಿಗೆ ಅವಕಾಶ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 12:ಮೀನುಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಜಿಲ್ಲಾ ವಲಯ ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಸೌಲಭ್ಯ ಯೋಜನೆಯಡಿ ಬಾವಿ ಹಾಗೂ ಕೃಷಿ ಹೊಂಡ ಹೊಂದಿರುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ವಿಜಯಪುರ, ಬಬಲೇಶ್ವರ, ತಿಕೋಟಾ, ಸಿಂದಗಿ, ಚಡಚಣ, ಇಂಡಿ, ದೇವರಹಿಪ್ಪರಗಿ, ಆಲಮೇಲ ತಾಲೂಕಿನ ರೈತರು ಆಗಸ್ಟ್ 20ರೊಳಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ: 9845927110 ಸಂಪರ್ಕಿಸಬಹುದಾಗಿದೆ ಎಂದು…

Read More

ಇಬ್ರಾಹಿಂಪುರ ಶಾಲೆಯ ಮಕ್ಕಳಿಗೆ ಉಚಿತವಾಗಿ ಸ್ಮಾರ್ಟ್ ಬೋರ್ಡ್, ನೋಟ್ ಬುಕ್ ವಿತರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5:ಮುಂಬೈನ ತಾಪಿದಾಸ ತುಳಸಿದಾಸ ವ್ರಜದಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ಇಬ್ರಾಹಿಂಪುರ ಬಡಾವಣೆಯ ನಮ್ಮ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ನಂಬರ್ 6 ಮಕ್ಕಳಿಗೆ ಶೈಕ್ಷಣಿಕ ಅಭಿವೃದ್ಧಿಗಾಗಿ ಸ್ಮಾರ್ಟ್ ಬೋರ್ಡ ಹಾಗೂ ನೋಟು ಪುಸ್ತಕಗಳನ್ನು ವಿತರಿಸಲಾಯಿತು.ಚಾರಿಟೇಬಲ್ ಟ್ರಸ್ಟ್ ಸಂಯೋಜಕ ವಿಶ್ವನಾಥ ಸಿಂದಗಿ ಅವರು ಸ್ಮಾರ್ಟ್ ಬೋರ್ಡ್ ಹಾಗೂ ನೋಟ್ ಬುಕ್ ಗಳನ್ನು ಉಚಿತವಾಗಿ ವಿತರಿಸಿದರು.ಮಹಾನಗರ ಪಾಲಿಕೆ ಸದಸ್ಯ ಮಲ್ಲಿಕಾರ್ಜುನ ಗಡಗಿ, ಎಸ್. ಎನ್. ಸಿನ್ನೂರ್, ಎಸ್.ಎಂ. ಬ್ಯಾಹಟ್ಟಿ, ಎಸ್‌ಡಿಎಂಸಿ ಅಧ್ಯಕ್ಷ ಲಕ್ಷ್ಮಣ…

Read More

ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆಅಸಂಘಟಿತ ಕಾರ್ಮಿಕರ ಜೀವನ ಮಟ್ಟ ಸುಧಾರಣೆಗೆ ಕ್ರಮ : ಸಚಿವ ಸಂತೋಷ ಲಾಡ್

ಸಪ್ತಸಾಗರ ವಾರ್ತೆ, ವಿಜಯಪುರ, ಜು. 23:ವಿವಿಧ ಸಣ್ಣ ವೃತ್ತಿ ಕೈಗೊಂಡು, ವೃತ್ತಿಯನ್ನೇ ಅವಲಂಬಿಸಿ ಶ್ರಮಿಜೀವಿಯಾಗಿ ತಮ್ಮ ಜೀವನ ನಿರ್ವಹಿಸುತ್ತಿರುವ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಜೀವನ ಮಟ್ಟ ಸುಧಾರಣೆಗೆ ಸರ್ಕಾರ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಬುಧವಾರ ಆಯೋಜಿಸಿದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ರಾಜ್ಯದಾದ್ಯಂತ ವಿವಿಧ ವೃತ್ತಿಗಳಲ್ಲಿ ತೊಡಗಿರುವ 91 ಅಸಂಘಟಿತ ವರ್ಗಗಳ…

Read More