ಸ್ವಸ್ಥ ಮಹಿಳೆ–ಸುಂದರ ಸಮಾಜ: ಆರೋಗ್ಯ ಜಾಗೃತಿಗೆ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆ
ಸಪ್ತಸಾಗರ ವಾರ್ತೆ,ವಿಜಯಪುರ, ಆ.2: ಮಹಿಳೆಯರ ಆರೋಗ್ಯವೇ ಕುಟುಂಬ ಹಾಗೂ ಸಮಾಜದ ಆರೋಗ್ಯದ ಮೂಲಾಧಾರವಾಗಿದ್ದು, ಯುವತಿಯರಲ್ಲಿ ಋತುಚಕ್ರ, ಪೌಷ್ಟಿಕ ಆಹಾರ ಮತ್ತು ಆರೋಗ್ಯದ ಬಗ್ಗೆ ಸಮರ್ಪಕ ಅರಿವು ಮೂಡಿಸುವುದು ಅತ್ಯಂತ ಅಗತ್ಯ ಎಂದು ಮಾನ್ಯತಾ ಆಸ್ಪತ್ರೆಯ ವೈದ್ಯೆ ಡಾ. ಶ್ವೇತಾ ಶರಣ್ ಹೇಳಿದರು.ಮನು ಸಾಮಾಜಿಕ ಜನಜಾಗೃತಿ ವಿವಿಧೋದ್ದೇಶ ಸಂಸ್ಥೆ ಹಾಗೂ ಎ.ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಜುಲೈ 31ರಂದು ಆಯೋಜಿಸಿದ್ದ “ಸ್ವಸ್ಥ ಮಹಿಳೆ–ಸುಂದರ ಸಮಾಜ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕಾರ್ಯಕ್ರಮವನ್ನು ಖ್ಯಾತ ಚಿನ್ನ-ಬೆಳ್ಳಿ ವ್ಯಾಪಾರಿ ಹಾಗೂ ಸುವರ್ಣಕಾರ…


