ಸೆ. 26 ರಂದು ವಿಜಯಪುರ ಜಿಲ್ಲಾ ಮಾಧ್ಯಮ ಪ್ರತಿನಿಧಿಗಳಿಗೆ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ‘ವಾರ್ತಾಲಾಪ.

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 25: ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಬೆಂಗಳೂರು ಹಾಗೂ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ (ಎನ್‌ಟಿಪಿಸಿ) ಕೂಡಗಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ), ಕರ್ನಾಟಕ ಕಾರ್ಯನಿರತ ಸಂಪಾದಕರ ಸಂಘ (ರಿ), ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ಮತ್ತು ಕರ್ನಾಟಕ ಸಂಪಾದಕಿಯರ ಸಂಘ (ರಿ), ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಸೆ. 26ರಂದು ವಿಜಯಪುರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ…

Read More

ಸಾಮಾಜಿಕ, ಶೈಕ್ಷಣಿಕ ಮನೆ ಮನೆ ಸಮೀಕ್ಷೆ ಕಾರ್ಯಕ್ಕೆ ಜಿಲ್ಲೆಯಲ್ಲಿ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.22: ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಂಡ ಮನೆ-ಮನೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ಜಿಲ್ಲೆಯಲ್ಲಿ ಇಂದಿನಿಂದ ಆರಂಭಿಸಲಾಗಿದ್ದು, ಸಮೀಕ್ಷಾ ಕಾರ್ಯಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಚಾಲನೆ ನೀಡಿದರು. ಸೋಮವಾರ ನಗರದ ಕೀರ್ತಿನಗರದಲ್ಲಿ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿಗಳು, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದಿಂದ ಸೆ.22 ರಿಂದ ಅ.7ರವರೆಗೆ ಜಿಲ್ಲೆಯಲ್ಲಿ ಸಮೀಕ್ಷೆ ಕಾರ್ಯ ಕೈಗೊಳ್ಳಲಿದ್ದು, ಸಮೀಕ್ಷಾದಾರರು ತಮ್ಮ ಮನೆಗೆ…

Read More

ಧಾರವಾಡ ಜಿಲ್ಲೆಯಲ್ಲಿ ಹುಟ್ಟಿದರೂ ಬಸವನಾಡಿನಲ್ಲಿ ಸಹಕಾರಿ ಅಭ್ಯುದಯ : ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ,ಸೆ. 7: ಕೃಷಿ ಆಧಾರಿತ ಗ್ರಾಮೀಣ ಜೀವನ ಉನ್ನತೀಕರಣದಲ್ಲಿ ಸಹಕಾರಿ ರಂಗದ ಕೊಡುಗೆ ಅನುಪಮ. ಸಿದ್ಧನಗೌಡ ಪಾಟೀಲ ಅವರಿಂದ ಅಖಂಡ ಧಾರವಾಡ ಜಿಲ್ಲೆಯಲ್ಲಿ ಜನ್ಮ ಪಡೆದರೂ ಸಹಕಾರಿ ಚಳುವಳಿ ಅಭ್ಯದಯ ಸಾಧಿಸಿರುವುದು ಬಸವನಾಡಿನಲ್ಲಿ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಬಣ್ಣಿಸಿದರು.‌ಭಾನುವಾರ ನಗರದಲ್ಲಿ ಹೊರ್ತಿ ಶ್ರೀಶಾಂತೇಶ್ವರ ವಿವಿಧೋದ್ದೇಶ ಸಹಕಾರಿ ಸಂಘದ ರಜತ ಮಹೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ವಿಜಯಪುರ ಬಾಗಲಕೋಟೆ ಸೇರಿದಂತೆ ಅಖಂಡ…

Read More

ಅಸ್ಮಿತಾ ಖೇಲೋ ಇಂಡಿಯಾಗೆ ಯೋಗ ತಂಡ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. ರಾಜ್ಯ ಮಟ್ಟದ ಅಸ್ಮಿತಾ ಖೋಲೋ ಇಂಡಿಯಾ ಯೋಗಾ ಕ್ರೀಡಾಕೂಟಕ್ಕೆ ತಿಡಗುಂದಿ ಮಾನಸ ಗಂಗೋತ್ರಿ ವಸತಿ ಶಾಲೆ ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.ಆ.22ರಂದು ಚಿತ್ರದುರ್ಗದ ಮುರಘಾಮಠದಲ್ಲಿ ನಡೆಯಲಿರುವ ಈ ಕ್ರೀಡಾಕೂಟಕ್ಕೆ ಮಾರಿಯಮ್ಮ ಹರಿಜನ, ಭೂಮಿಕಾ ಛಲವಾದಿ, ಕಾವೇರಿ ಢವಳಗಿ, ಹರ್ಷಿತಾ ಹರಿಜನ, ಪ್ರಿಯಾ ಚವ್ಹಾಣ, ವೈಷ್ಣವಿ ರಾಠೋಡ ಆಯ್ಕೆ ಆಗಿದ್ದಾರೆ.ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಬಸನಗೌಡ ಹರಾನಾಳ, ಬಸವರಾಜ ಬಾಗೇವಾಡಿ ಉತ್ನಾಳ, ಕೃಷ್ಣ ಭಜಂತ್ರಿ,ಮತ್ತು ಭಾಗ್ಯಶ್ರೀ ಚಲವಾದಿ ಅಭಿನಂದಿಸಿದ್ದಾರೆ.

Read More

ಆ. 18ರಿಂದ ಜಿಲ್ಲೆಯಾದ್ಯಂತ ತಾಲೂಕಾ ಮಟ್ಟದ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 16: ಜಿಲ್ಲೆಯಾದ್ಯಂತ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟವನ್ನು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಆಗಸ್ಟ್ 18 ರಿಂದ ಹಮ್ಮಿಕೊಳ್ಳಲಾಗಿದೆ.ಆ.18ರಂದು ಸಿಂದಗಿ ತಾಲೂಕಾ ಕ್ರೀಡಾಕೂಟ ಸಿಂದಗಿ ತಾಲೂಕಾ ಕ್ರಿಡಾಂಗಣದಲ್ಲಿ, ಆಗಸ್ಟ್ 19ರಂದು ಮುದ್ದೇಬಿಹಾಳ ತಾಲೂಕಿನ ಕ್ರೀಡಾಕೂಟವನ್ನು ಮುದ್ದೇಬಿಹಾಳದ ಎಂಜಿವಿಸಿ ಕಾಲೇಜ್ ಮುದ್ದೇಬಿಹಾಳದಲ್ಲಿ ಹಾಗೂ ದೇವರ ಹಿಪ್ಪರಗಿಯ ಶ್ರೀ ಸಿದ್ಧೇಶ್ವರ ಪ್ರೌಢಶಾಲೆ ಮೈದಾನದಲ್ಲಿ, ಆಗಸ್ಟ್ 21ರಂದು ತಾಳಿಕೋಟೆ ತಾಲೂಕಿನ ಕ್ರೀಡಾಕೂಟವನ್ನು ಬ್ರಿಲಿಯಂಟ್ ಹೈಸ್ಕೂಲಿನಲ್ಲಿ ಹಾಗೂ ಆಲಮೇಲ ತಾಲೂಕಿನ ಕ್ರೀಡಾಕೂಟವನ್ನು ಸರಕಾರಿ ಹಿರಿಯ ಮಾದರಿ ಶಾಲೆಯ ಆವರಣದಲ್ಲಿ,…

Read More

ವಿಜಯಪುರ ಜಿಲ್ಲೆಯನ್ನು 371 ಜೆ ಅಡಿ ಮೀಸಲಾತಿಗೆ ಸೇರಿಸಲು ಇಂಡಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 14:ಹೈದ್ರಾಬಾದ್ ವಿಮೋಚನಾ ಚಳವಳಿಯ ಪಿತಾಮಹ ಶ್ರೀ ಸ್ವಾಮಿ ರಮಾನಂದ ತೀರ್ಥರ ತವರು ವಿಜಯಪುರ ಜಿಲ್ಲೆಯನ್ನು ೩೭೧ ಜೆ ಮೀಸಲಾತಿಗೆ ಸೇರ್ಪಡೆ ಮಾಡುವಂತೆ ಒತ್ತಾಯಿಸಿ ರೈತ ಭಾರತ ಪಕ್ಷದಿಂದ ಇಂಡಿ ಉಪ ವಿಭಾಗಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳು, ಪ್ರಧಾನ ಮಂತ್ರಿ, ಕೇಂದ್ರ ಗೃಹಮಂತ್ರಿ, ರಾಜ್ಯಪಾಲರು, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ಸ್ವಾತಂತ್ರ್ಯ ಯೋಧಅಖಂಡ ಹೈದ್ರಾಬಾದ್ ಪ್ರಾಂತಕ್ಕೆ ಅಂದಿನ ಪ್ರದೇಶ ಕಾಂಗ್ರೆಸ್…

Read More

ಸೆ. 13 ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್:ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ-ಜಿಲ್ಲಾ ನ್ಯಾಯಾಧೀಶ ಹರೀಶ್

ಸಪ್ತಸಾಗರ ವಾರ್ತೆ ವಿಜಯಪುರ, ಆ. 14: ಜಿಲ್ಲಾ ಕೇಂದ್ರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 13ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ಈ ಅದಾಲತ್‌ನಲ್ಲಿ ಕಕ್ಷಿದಾರರು ಭಾಗವಹಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶವಿರುವುದರಿಂದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ. ಎ ಅವರು ತಿಳಿಸಿದರು.ಗುರುವಾರ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಎಡಿಆರ್ ಕಟ್ಟಡದಲ್ಲಿ…

Read More

ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ:ಪರಿಹಾರ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವ ಎಂ.ಬಿ.ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 6: ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾದ, ಹಾನಿಗೊಳಗಾಗುವ ಗ್ರಾಮ, ಪ್ರದೇಶಗಳಿಗೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರೀಶಿಲನೆ ನಡೆಸಿ ಕೂಡಲೇ ನಿಯಮಾನುಸಾರ ಪರಿಹಾರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರೂ ಆದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಸೂಚನೆ ನೀಡಿದ್ದಾರೆ.ಜಿಲ್ಲೆಯಲ್ಲಿ ಕಳೆದ ರಾತ್ರಿ ವಾಡಿಕೆಗಿಂತ ಹೆಚ್ಚಾಗಿ ಅಂದರೆ 47ಎಂಎಂ ಮಳೆಯಾಗಿದ್ದು, ಅಲ್ಲದೇ, ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಂಭವವಿರುತ್ತದೆ. ಈ…

Read More

ವಿಜಯಪುರ ಜಿಲ್ಲೆಯನ್ನು 371 ಜೆ ಅಡಿಗೆ ಸೇರಿಸಲು ಆಗ್ರಹಿಸಿ ಪ್ರತಿಭಟನೆ ಮೆರವಣಿಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 31:ವಿಜಯಪುರ ಜಿಲ್ಲೆಯನ್ನು 371 ಜೆ ಅಡಿಯಲ್ಲಿ ಸೇರಿಸುವಂತೆ ಆಗ್ರಹಿಸಿ ರೈತ ಭಾರತ ಪಕ್ಷ ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಹೊರಟ ರೈತ ಭಾರತ ಪಕ್ಷದ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಹಾಯ್ದು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ವಿಜಯಪುರ ಜಿಲ್ಲೆಯನ್ನು 371 ಜೆ ಗೆ ಸೇರಿಸಲು ಆಗ್ರಹಿಸಿದರು.ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ಹಿಂದುಳಿದ ವಿಜಯಪುರ ಜಿಲ್ಲೆಯನ್ನು 371 ಜೆ ಅಡಿಗೆ ಸೇರಿಸದೆ…

Read More

ವಿಜಯಪುರ ಜಿಲ್ಲೆಯಲ್ಲಿ ಹೊಸ ರೈಲು ಮಾರ್ಗ: ಸಂಸದ ರಮೇಶ ಜಿಗಜಿಣಗಿ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 24:ಸಂಸದ ರಮೇಶ ಜಿಗಜಿಣಗಿ ಅವರುದೆಹಲಿಯಲ್ಲಿ ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ ಅವರನ್ನು ಭೇಟಿಯಾಗಿ ಜಿಲ್ಲೆಯಲ್ಲಿ ಹೊಸ ರೈಲು ಮಾರ್ಗಗಳ ಸ್ಥಾಪನೆಗೆ ಮನವಿ ಮಾಡಿಕೊಂಡರು. ಆಲಮಟ್ಟಿ- ಇಲಕಲ್ -ಕೊಪ್ಪಳದಿಂದ ಚಿತ್ರದುರ್ಗವರೆಗೆ ಹೊಸ ರೈಲ್ವೆ ಮಾರ್ಗವನ್ನು ಮಾಡುವಂತೆ ಸುಧೀರ್ಘವಾಗಿ ಚರ್ಚಿಸಿ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಕೇಂದ್ರ ಮಂತ್ರಿ ಪ್ರಹ್ಲಾದ್ ಜೋಶಿ ಹಾಗೂ ವಿ. ಸೋಮಣ್ಣ ಮತ್ತು ಬಾಗಲಕೋಟೆ ಜಿಲ್ಲೆಯ ಸಂಸದಪಿ. ಸಿ. ಗದ್ದಿಗೌಡರ ಅವರು ಸೇರಿದಂತೆ ಆಲಮಟ್ಟಿ, ಇಲಕಲ್ ಮತ್ತು ಕೊಪ್ಪಳದಿಂದ…

Read More