ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಗೆ ಜಿಲ್ಲಾಡಳಿತ ಸಜ್ಜು

ಸಪ್ತಸಾಗರ ವಾರ್ತೆ,ವಿಜಯಪುರ, ಆ.1:ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ವೃಂದ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ (ಆ. 2) ಭಾನುವಾರ ಜಿಲ್ಲೆಯ 61 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 24434 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಪಾರದರ್ಶಕ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.ವಿಜಯಪುರ ನಗರ-55, ತಿಕೋಟಾ ನಗರ-03 ಸೇರಿ ಒಟ್ಟು 58 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದರೆ, ವಿಜಯಪುರ ಗ್ರಾಮೀಣ ಭಾಗದ ಕವಲಗಿಯಲ್ಲಿ 2 ಹಾಗೂ ತಿಡಗುಂದಿಯಲ್ಲಿ 1 ಸೇರಿದಂತೆ ಒಟ್ಟು…

Read More

ಜಿಲ್ಲಾಡಳಿತದಿಂದ ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ.10:ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿ ಆಚರಿಸಲಾಯಿತು.ಜಯಂತಿ ಕಾರ್ಯಕ್ರಮದ ಅಂಗವಾಗಿ ಶಿವಶರಣೆ ಮಹಾ ಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ್ ಡಂಬಳ, ನಿರ್ಮಿತಿ ಕೇಂದ್ರದ ಯೋಜನೆ ನಿರ್ದೇಶಕ ಆಕಾಶ ತಿಮಶೆಟ್ಟಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ…

Read More

ಹುತಾತ್ಮರ ದಿನಾಚರಣೆ : ಹುತಾತ್ಮರಿಗೆ ಜಿಲ್ಲಾಡಳಿತದಿಂದ ನಮನ

ಸಪ್ತಸಾಗರ ವಾರ್ತೆ, ವಿಜಯಪುರ ಜ.30: ಸ್ವಾತಂತ್ರ‍್ಯ ಯೋಧರ ತ್ಯಾಗ ಬಲಿದಾನ ಹೋರಾಟ ನಮ್ಮೆಲ್ಲರಿಗೂ ಮಾರ್ಗದರ್ಶನ ಪ್ರತಿದಿನ ಆ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ನೆನಪಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಹೇಳಿದರು.ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಹಾನಗರಪಾಲಿಕೆ ಭಾರತೀಯ ಸೇವಾದಳ, ಭಾರತೀಯ ಸ್ಕೌಟ್ಸ್ ಹಾಗೂ ಗೈಡ್ಸ್ ಇವರ ಸಹಯೋಗದಲ್ಲಿ ಹುತಾತ್ಮ ದಿನಾಚರಣೆ ಅಂಗವಾಗಿ ನಗರದ ಹುತಾತ್ಮರ (ಮೀನಾಕ್ಷಿ ಚೌಕ್) ವೃತ್ತದಲ್ಲಿರುವ ಸ್ಮಾರಕಕ್ಕೆ ಹಾಗೂ ಮಹಾತ್ಮ ಗಾಂಧಿಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ದೇಶದ…

Read More