ಯೋಗದಿಂದ ದೇಹ-ಮನಸ್ಸಿನ ಸಮತೋಲನ ಸಾಧ್ಯ: ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ.

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 21:ಯೋಗಾಭ್ಯಾಸದಿಂದ ದೇಹ ಮತ್ತು ಮನಸ್ಸು ಒಗ್ಗೂಡಿ ಆರೋಗ್ಯಕರ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ ಎ. ಹೇಳಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಆರ್.ಕೆ.ಎಮ್. ಸಮೂಹ ಸಂಸ್ಥೆಗಳು ಹಾಗೂ ಜಿಲ್ಲಾ ನ್ಯಾಯಾಂಗ ಇಲಾಖೆ ನೌಕರರ ಸಂಘದ ಸಹಯೋಗದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ…

Read More