ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಭಾಗಿತ್ವ ಅಗತ್ಯ: ಜಿಲ್ಲಾಧಿಕಾರಿ ಡಾ. ಆನಂದ್ ಕೆ.

ಸಪ್ತಸಾಗರ ವಾರ್ತೆ,ವಿಜಯಪುರ, ಜೂ.23:ಅಂತರರಾಷ್ಟ್ರೀಯ ಮಾದಕ ವಸ್ತು ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನದ ಹಿನ್ನೆಲ್ಲೆಯಲ್ಲಿ ಜಿಲ್ಲೆಯಾದ್ಯಂತ ಒಂದು ವಾರಗಳ ಕಾಲ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಜಾಥಾ, ವಿಚಾರ ಸಂಕಿರಣ ಹಾಗೂ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ ಹೇಳಿದರು.ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮಂಗಳವಾರ ‌ಮಾದಕ ದ್ರವ್ಯಗಳ ದುರ್ಬಳಕೆ ಮತ್ತು ಅಕ್ರಮ‌ ಸಾಗಾಣಿಕೆ ವಿರುದ್ದ ಅಂತರರಾಷ್ಟ್ರೀಯ ದಿನ ಆಚರಣೆಯ…

Read More