ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ಜಿಲ್ಲಾ ಮಟ್ಟದ ರೆಂಜರ್ಸ್ ಪ್ರೇರಣಾ ತರಬೇತಿ ಶಿಬಿರ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 1: ನಗರದ ಬಿ ಎಲ್ ಡಿ ಇ ಸಂಸ್ಥೆಯ ಬಂಗಾರಮ್ಮ ಸಜ್ಜನ ಪದವಿ ಕಾಲೇಜು ಹಾಗೂ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ಜಿಲ್ಲಾ ಮಟ್ಟದ ರೆಂಜರ್ಸ್ ಪ್ರೇರಣಾ ತರಬೇತಿ ಶಿಬಿರ ಉದ್ಘಾಟನೆ ಮಾಡಲಾಯಿತು. ಶಿಬಿರದಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳಿಂದ ಆಗಮಿಸಿದ್ದ ರೆಂಜರ್ಸ್ ವಿದ್ಯಾರ್ಥಿನಿಯರು ಉತ್ಸಾಹದಿಂದ ಭಾಗವಹಿಸಿದರುಮೊದಲಿಗೆ ಅಗಷ್ಟ 1 ರಂದು ಅಂತರಾಷ್ಟ್ರೀಯ ಸ್ಕಾರ್ಫ್ ಡೆ ಯನ್ನು ಕಾಲೇಜಿನ ಉಪನ್ಯಾಸಕರಿಗೆ ಸ್ಕಾರ್ಫ್ ಧಾರಣೆ ಮಾಡುವದರ ಮೂಲಕ ಆಚರಣೆ ಆಚರಣೆ ಮಾಡಲಾಯಿತುಶಿಬಿರದಲ್ಲಿ…

Read More

ಜಿಲ್ಲಾ ಮಟ್ಟದ ಆಸ್ಮಿತಾ ವುಮೆನ್ಸ್ ಸೈಕ್ಲಿಂಗ್ ಲೀಗ್‌ಗೆ ಸಂಸದ ರಮೇಶ ಜಿಗಜಿಣಗಿ ಚಾಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 13:ಸೈಕ್ಲಿಂಗ್ ಕ್ರೀಡೆಗೆ ರಾಜ್ಯದಲ್ಲೇ ವಿಶಿಷ್ಟ ಗುರುತನ್ನು ಹೊಂದಿರುವ ವಿಜಯಪುರ ನಗರದಲ್ಲಿ ಜಿಲ್ಲಾ ಮಟ್ಟದ ಆಸ್ಮಿತಾ ಖೇಲೋ ಇಂಡಿಯಾ ಮಹಿಳಾ ಸೈಕ್ಲಿಂಗ್ ಸಿಟಿ ಲೀಗ್ ಸ್ಪರ್ಧೆಯನ್ನು ಶನಿವಾರ ಅದ್ಧೂರಿಯಾಗಿ ಆಯೋಜಿಸಲಾಯಿತು.ಕೇಂದ್ರ ಸರ್ಕಾರದ ಕ್ರೀಡಾ ಪ್ರಾಧಿಕಾರ, ಸೈಕ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ, ಕರ್ನಾಟಕ ರಾಜ್ಯ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಶನ್, ಜಿಲ್ಲಾ ಸೈಕ್ಲಿಂಗ್ ಅಸೋಸಿಯೇಶನ್, ವಿಶಾಲ್ ಸೈಕಲ್ ಮಾಲ್, ಜಿಲ್ಲಾಡಳಿತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಲೀಗ್‌ಗೆ ಸಂಸದ…

Read More

ಜೂ. 13ರಂದು ಜಿಲ್ಲಾ ಮಟ್ಟದ ಅಸ್ಮಿತಾ ಖೇಲೋ ಇಂಡಿಯಾ ವುಮೆನ್ಸ್ ಸೈಕ್ಲಿಂಗ್ ಸಿಟಿ ಲೀಗ್

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 11:ಜಿಲ್ಲಾ ಮಟ್ಟದ ಅಸ್ಮಿತಾ ಖೇಲೋ ಇಂಡಿಯಾ ವುಮೆನ್ಸ್ ಸೈಕ್ಲಿಂಗ್ ಸಿಟಿ ಲೀಗ್ ಜೂ. 13ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ವರೆಗೆ ನಗರದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಅಮೇಚೂರು ಸೈಕ್ಲಿಂಗ್ ಅಸೋಸಿಯೇಷನ್ ಅಧ್ಯಕ್ಷ ರಾಜು ಬಿರಾದಾರ ತಿಳಿಸಿದ್ದಾರೆ.ಕೇಂದ್ರ ಸರ್ಕಾರದ ಸ್ಪೋರ್ಟ್ಸ್ ಅಥಾರಿಟಿ ಆಪ್ ಇಂಡಿಯಾ, ಸೈಕ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ, ಕರ್ನಾಟಕ ರಾಜ್ಯ ಅಮೇಚೂರು ಸೈಕ್ಲಿಂಗ್ ಅಸೋಸಿಯೇಷನ್, ಜಿಲ್ಲಾ ಸೈಕ್ಲಿಂಗ್ ಅಸೋಸಿಯೇಷನ್, ವಿಶಾಲ ಸೈಕಲ್ ಮಾಲ್, ವಿಜಯಪುರ ಸೈಕ್ಲಿಂಗ್…

Read More

ಜ.29 ರಿಂದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ ಜ.13: ವಿಜಯಪುರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಜನವರಿ 29 ರಿಂದ 31ರವರೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಪುರುಷ ಹಾಗೂ ಮಹಿಳಾ ವಿಭಾಗದಲ್ಲಿ 45 ವರ್ಷ ಮೇಲ್ಪಟ್ಟ ಹಾಗೂ ಒಳಗಿನವರಿಗೆ ಫುಟ್‌ಬಾಲ್, ವಾಲಿಬಾಲ್, ಹಾಕಿ, ಕಬಡ್ಡಿ, ಟೇಬಲ ಟೆನ್ನಿಸ್ (ಸಿಂಗಲ್ಸ್-ಡಬಲ್ಸ್) ಟೆನ್ನಿಸ್, ಶೆಟಲ್ ಬ್ಯಾಡ್ಮಿಂಟನ್, ಬಾಲ್ ಬ್ಯಾಡ್ಮಿಂಟನ್, ಕೇರಂ, ಕ್ರಿಕೆಟ್, ಬಾಸ್ಕೆಟ್‌ಬಾಲ್, ಚೆಸ್, ಟೆನಿಕ್ವಾಯಿಟ್, ಯೋಗ,ಥ್ರೋಬಾಲ್ ಆಟೋಟಗಳು, ಈಜು, ಭಾರ ಎತ್ತುವ ಸ್ಪರ್ಧೆ ಏರ್ಪಡಿಸಲಾಗಿದೆ.ಸಾಂಸ್ಕೃತಿಕ ಕಾರ್ಯಕ್ರಮಗಳಾದ…

Read More

ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.17: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ ಸ್ಪರ್ಧೆಗಳನ್ನು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಡಿ.18 ಹಾಗೂ 19ರಂದು ನಡೆಯಲಿದ್ದು, ವಿವಿಧ ಕಲಾಪ್ರಕಾರಗಳಲ್ಲಿ ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವ ಪ್ರತಿಭೆಗಳ ಸ್ಪರ್ಧೆಗಳು ಬೆಳಗ್ಗೆ 10 ಗಂಟೆಗೆ ಪ್ರಾರಂಭಗೊಳ್ಳಲಿವೆ.ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಉದ್ಘಾಟಿಸುವರು. ಜವಳಿ, ಕಬ್ಬು…

Read More

ಸೆ.3ರಿಂದ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 30: 2025-26ನೇ ಸಾಲಿನ ವಿಜಯಪುರ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದ ಪುರುಷ ಮತ್ತು ಮಹಿಳಾ ವಿಭಾಗದ ಸ್ಪರ್ಧೆಗಳನ್ನು ಸೆ.3 ಹಾಗೂ 4 ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಕ್ರೀಡಾಕೂಟದಲ್ಲಿ ಅಥ್ಲೆಟಿಕ್, ವಾಲಿಬಾಲ್, ಫುಟಬಾಲ್, ಖೋಖೋ, ಕಬಡ್ಡಿ, ಬಾಸ್ಕೆಟ್‍ಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್‍ಬಾಲ್, ಟೇಬಲ್ ಟೆನ್ನಿಸ್, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್ ಯೋಗಾಸನ ಕ್ರೀಡೆಗಳನ್ನು ಸಂಘಟಿಸಲಾಗುವುದು.ತಾಲೂಕಾ ಮಟ್ಟದ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ-ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ…

Read More

ಆ. ೧೨ರಿಂದ೧೪ ರವರೆಗೆ ರಾಜ್ಯವ್ಯಾಪಿ ಜಿಲ್ಲಾ ಮಟ್ಟದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನಾ ಧರಣಿ

ಸಪ್ತಸಾಗರ ವಾರ್ತೆ, ವಿಜಯಪುರ,ಆ.7:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.೧೨, ೧೩ ಹಾಗೂ ೧೪ರಂದು ರಾಜ್ಯಾದ್ಯಂತ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಎಂದು ಆಶಾ ಸಂಘಟನೆ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಎಚ್.ಟಿ. ಅವರು ತಿಳಿಸಿದ್ದಾರೆ.ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.ಆಶಾ ಕಾರ್ಯಕರ್ತೆಯರು ಗ್ರಾಮೀಣ ಮತ್ತು ನಗರ ಕೊಳಚೆ ಪ್ರದೇಶದ ಆರೋಗ್ಯದ ಆಶಾಕಿರಣ. ಆರೋಗ್ಯ ಸೇವೆಗಳನ್ನು ಪಡೆಯಲು ಕಷ್ಟಪಡುವ ಗ್ರಾಮೀಣ ಜನತೆಯ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಯಾವುದೇ ಆರೋಗ್ಯ ಸಂಬಂಧಿತ ಬೇಡಿಕೆಗಳಿಗೆ ಆಶಾ ಮೊದಲ ಕರೆ ಕೇಂದ್ರವಾಗಿದೆ. ಜನತೆಯ…

Read More

ಜಿಲ್ಲಾ ಮಟ್ಟದ ಯೋಗಾಸನ ಕ್ರೀಡಾಕೂಟ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 4:ವಿಜಯಪುರ ಜಿಲ್ಲಾ ಮಟ್ಟದ ಪ್ರಪ್ರಥಮ ಯೋಗಾಸನ ಕ್ರೀಡಾಕೂಟ ತಿಡಗುಂದಿ ಪತಂಜಲಿ ಯೋಗ ಕ್ರೀಡಾ ಮತ್ತು ಸಾಂಸ್ಕೃತಿಕ ಭವನದಲ್ಲಿ ಭಾನುವಾರ ನಡೆಯಿತು.ಸಸಿಗೆ ನೀರೆಯುವ ಮೂಲಕ ಕ್ರೀಡಾಕೂಟ ಉದ್ಘಾಟಿಸಲಾಯಿತು.ಅರಕೇರಿ ಐಆರ್ ಬಿ ಸಿಪಿಐ ಕಲ್ಲನಗೌಡ ಪಾಟೀಲ ಕ್ರೀಡಾಕೂಟ ಉದ್ಘಾಟಿಸಿದರು.ದಿವ್ಯ ಸಾನ್ನಿಧ್ಯವನ್ನು ಶಾಂತವ್ವ ಹರನಾಳ ವಹಿಸಿದ್ದರು.ತಿಡಗುಂದಿ ಕೆಜಿಎಸ್ ಎ ಅಧ್ಯಕ್ಷ ಬಸನಗೌಡ ಹರನಾಳ ಅಧ್ಯಕ್ಷತೆ ವಹಿಸಿದ್ದರು.ಆಡಳಿತಾಧಿಕಾರಿ ಕುಮಾರಗೌಡ ಹರನಾಳ, ಶ್ವೇತಾ ಹರನಾಳ, ಮುಖ್ಯ ಪರಿವೀಕ್ಷಕರಾಗಿ, ಮಲ್ಲಮ್ಮ ಭೋಜಣ್ಣವರ, ಬಸವರಾಜ ಬಾಗೇವಾಡಿ ಉತ್ನಾಳ, ಪುಷ್ಪಾವತಿ ಮೇಟಿ, ರಮೇಶ ಮಾದರ,…

Read More