ಜಿಲ್ಲೆಯ ಸಮಗ್ರ ನೀರಾವರಿಗೆ ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ
ಸಿಎಂಗೆ ಮನವಿ ಸಲ್ಲಿಕೆ – ಬಾಕಿ ನೀರಾವರಿ ಯೋಜನೆಗಳನ್ನು ತ್ವರಿತ ಪೂರ್ಣಗೊಳಿಸಲು ಒತ್ತಾಯ ಸಪ್ತಸಾಗರ ವಾರ್ತೆ,ವಿಜಯಪುರ, ಆ. 4:ಜಿಲ್ಲೆಯ ಸಮಗ್ರ ನೀರಾವರಿ ಅಭಿವೃದ್ಧಿಗೆ ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದ ಕರ್ನಾಟಕ ಉತ್ತರ ಪ್ರಾಂತ ಹಾಗೂ ವಿಜಯಪುರ ಜಿಲ್ಲಾ ಘಟಕದ ನೇತೃತ್ವದಲ್ಲಿ ಮಂಗಳವಾರ ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.ಶ್ರೀ ಸಿದ್ಧರಾಮೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಮಹಾತ್ಮ ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತು.ಬಳಿಕ ರೈತರು ಒಂದು…


