ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ:ಪರಿಹಾರ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವ ಎಂ.ಬಿ.ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 6: ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾದ, ಹಾನಿಗೊಳಗಾಗುವ ಗ್ರಾಮ, ಪ್ರದೇಶಗಳಿಗೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರೀಶಿಲನೆ ನಡೆಸಿ ಕೂಡಲೇ ನಿಯಮಾನುಸಾರ ಪರಿಹಾರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರೂ ಆದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಸೂಚನೆ ನೀಡಿದ್ದಾರೆ.ಜಿಲ್ಲೆಯಲ್ಲಿ ಕಳೆದ ರಾತ್ರಿ ವಾಡಿಕೆಗಿಂತ ಹೆಚ್ಚಾಗಿ ಅಂದರೆ 47ಎಂಎಂ ಮಳೆಯಾಗಿದ್ದು, ಅಲ್ಲದೇ, ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಂಭವವಿರುತ್ತದೆ. ಈ…

Read More

ವಿಜಯಪುರ ಜಿಲ್ಲೆಯನ್ನು 371 ಜೆ ಅಡಿಗೆ ಸೇರಿಸಲು ಆಗ್ರಹಿಸಿ ಪ್ರತಿಭಟನೆ ಮೆರವಣಿಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 31:ವಿಜಯಪುರ ಜಿಲ್ಲೆಯನ್ನು 371 ಜೆ ಅಡಿಯಲ್ಲಿ ಸೇರಿಸುವಂತೆ ಆಗ್ರಹಿಸಿ ರೈತ ಭಾರತ ಪಕ್ಷ ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಹೊರಟ ರೈತ ಭಾರತ ಪಕ್ಷದ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಹಾಯ್ದು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ವಿಜಯಪುರ ಜಿಲ್ಲೆಯನ್ನು 371 ಜೆ ಗೆ ಸೇರಿಸಲು ಆಗ್ರಹಿಸಿದರು.ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ಹಿಂದುಳಿದ ವಿಜಯಪುರ ಜಿಲ್ಲೆಯನ್ನು 371 ಜೆ ಅಡಿಗೆ ಸೇರಿಸದೆ…

Read More

ವಿಜಯಪುರ ಜಿಲ್ಲೆಯಲ್ಲಿ ಹೊಸ ರೈಲು ಮಾರ್ಗ: ಸಂಸದ ರಮೇಶ ಜಿಗಜಿಣಗಿ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 24:ಸಂಸದ ರಮೇಶ ಜಿಗಜಿಣಗಿ ಅವರುದೆಹಲಿಯಲ್ಲಿ ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ ಅವರನ್ನು ಭೇಟಿಯಾಗಿ ಜಿಲ್ಲೆಯಲ್ಲಿ ಹೊಸ ರೈಲು ಮಾರ್ಗಗಳ ಸ್ಥಾಪನೆಗೆ ಮನವಿ ಮಾಡಿಕೊಂಡರು. ಆಲಮಟ್ಟಿ- ಇಲಕಲ್ -ಕೊಪ್ಪಳದಿಂದ ಚಿತ್ರದುರ್ಗವರೆಗೆ ಹೊಸ ರೈಲ್ವೆ ಮಾರ್ಗವನ್ನು ಮಾಡುವಂತೆ ಸುಧೀರ್ಘವಾಗಿ ಚರ್ಚಿಸಿ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಕೇಂದ್ರ ಮಂತ್ರಿ ಪ್ರಹ್ಲಾದ್ ಜೋಶಿ ಹಾಗೂ ವಿ. ಸೋಮಣ್ಣ ಮತ್ತು ಬಾಗಲಕೋಟೆ ಜಿಲ್ಲೆಯ ಸಂಸದಪಿ. ಸಿ. ಗದ್ದಿಗೌಡರ ಅವರು ಸೇರಿದಂತೆ ಆಲಮಟ್ಟಿ, ಇಲಕಲ್ ಮತ್ತು ಕೊಪ್ಪಳದಿಂದ…

Read More