ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ಸೌಲಭ್ಯ: ಆಶಾ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 24: ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಸರಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ಸೌಲಭ್ಯ ಒದಗಿಸುವ ಮೂಲಕ ಡಿಜಿಟಲ್ ಟಚ್ ನೀಡಲಾಗುತ್ತಿದೆ ಎಂದು ಆಶಾ ಎಂ. ಪಾಟೀಲ ಹೇಳಿದ್ದಾರೆ.ಗುರುವಾರ ತಿಕೋಟಾ ತಾಲೂಕಿನ ಅರಕೇರಿಯ ಸರಕಾರಿ ಪ್ರೌಢಶಾಲೆಯಲ್ಲಿ ಎಕಸ್ ಸಂಸ್ಥೆಯಿಂದ ಸಿ.ಎಸ್.ಆರ್ ಅನುದಾನದಡಿ ಮಂಜೂರಾಗಿರುವ ಸ್ಮಾರ್ಟ್ ಬೋರ್ಡ್ ಉದ್ಘಾಟನೆ ಮತ್ತು ಧಾಸ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಸಿ.ಎಸ್.ಆರ್ ಅನುದಾನದಡಿ ಅರಕೇರಿ ಎಲ್.ಟಿ-3ರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರೀಡಾ ಸಲಕರಣೆ…

Read More

ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ಧಸಿರಿ ಸೌಹಾರ್ದ ಸಹಕಾರಿಯಿಂದಕೊಪ್ಪಳ ಗವಿಸಿದ್ದೇಶ್ವರ ಮಠಕ್ಕೆ 101 ಕ್ವಿಂಟಲ್ ಅಕ್ಕಿ, 5001 ವಿಭೂತಿ ದೇಣಿಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 23:ನಗರದ ಶತಮಾನ ಕಂಡ ಶ್ರೀ ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘ ನಿಯಮಿತದಿಂದ ಕೊಪ್ಪಳ ನಗರದ ಶ್ರೀ ಗವಿಸಿದ್ದೇಶ್ವರ ಮಠದ ದಾಸೋಹಕ್ಕಾಗಿ 101 ಕ್ವಿಂಟಲ್ ಅಕ್ಕಿ ಹಾಗೂ 5001 ವಿಭೂತಿಗಳನ್ನು ಬುಧವಾರ ದೇಣಿಗೆ ನೀಡಲಾಯಿತು.ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ನೇತೃತ್ವದಲ್ಲಿ ಶ್ರೀಮಠಕ್ಕೆ ಭೇಟಿ ನೀಡಿ, ಅಭಿನವ ಗವಿಸಿದ್ದೇಶ್ವರ ಶ್ರೀಗಳ ದರ್ಶನಾಶೀರ್ವಾದ ಪಡೆದುಕೊಂಡು, 101 ಕ್ವಿಂಟಲ್…

Read More

ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ಧಸಿರಿ ಸೌಹಾರ್ದ ಸಹಕಾರಿಯಿಂದಕೊಪ್ಪಳ ಗವಿಸಿದ್ದೇಶ್ವರ ಮಠಕ್ಕೆ 101 ಕ್ವಿಂಟಲ್ ಅಕ್ಕಿ, 5001 ವಿಭೂತಿ ದೇಣಿಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 23:ನಗರದ ಶತಮಾನ ಕಂಡ ಶ್ರೀ ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘ ನಿಯಮಿತದಿಂದ ಕೊಪ್ಪಳ ನಗರದ ಶ್ರೀ ಗವಿಸಿದ್ದೇಶ್ವರ ಮಠದ ದಾಸೋಹಕ್ಕಾಗಿ 101 ಕ್ವಿಂಟಲ್ ಅಕ್ಕಿ ಹಾಗೂ 5001 ವಿಭೂತಿಗಳನ್ನು ಬುಧವಾರ ದೇಣಿಗೆ ನೀಡಲಾಯಿತು.ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ನೇತೃತ್ವದಲ್ಲಿ ಶ್ರೀಮಠಕ್ಕೆ ಭೇಟಿ ನೀಡಿ, ಅಭಿನವ ಗವಿಸಿದ್ದೇಶ್ವರ ಶ್ರೀಗಳ ದರ್ಶನಾಶೀರ್ವಾದ ಪಡೆದುಕೊಂಡು, 101 ಕ್ವಿಂಟಲ್…

Read More