ಕಲಿತ ಸರ್ಕಾರಿ ಶಾಲೆಗೆ ಅಪರ ಜಿಲ್ಲಾಧಿಕಾರಿ ₹ 50 ಸಾವಿರ ದೇಣಿಗೆ

ಸಪ್ತಸಾಗರ ವಾರ್ತೆ ಬಬಲೇಶ್ವರ, ಡಿ. 15: ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ತಾವು ಕಲಿತ ಬಬಲೇಶ್ವರ ತಾಲ್ಲೂಕಿನ ದೇವರಗೆಣ್ಣೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭಾನುವಾರ ₹ 50 ಸಾವಿರ ದೇಣಿಗೆ ಚೆಕ್ ನೀಡಿದ್ದಾರೆ.ಶಾಲೆಯ ಮುಖ್ಯಗುರುಗಳು ಹಾಗೂ ಎಸ್ಡಿಎಂಸಿ ಜಂಟಿ ಖಾತೆಗೆ ಸ್ಥಿರ ಠೇವಣಿಯಾಗಿ (ಎಫ್ ಡಿ) ಇಡಲು ಮುಖ್ಯಗುರುಗಳು ಹಾಗೂ ಶಾಲಾ ಎಸ್ಡಿಎಂಸಿ ಅಧ್ಯಕ್ಷರಿಗೆ ಚೆಕ್ ನೀಡಿದರು‌.ಶಾಲೆಯ ಜಂಟಿ ಖಾತೆಯಲ್ಲಿ ಇಟ್ಟ ಸ್ಥಿರ ಠೇವಣಿಯಿಂದ ಪ್ರತಿ ವರ್ಷ ಬರುವ ಬಡ್ಡಿ ಹಣವನ್ನು ಶಾಲೆಯ…

Read More

ವೃಕ್ಷಥಾನ್ ಹೆರಿಟೇಜ್ ರನ್: ಹೊಟೇಲ್ ಅಸೋಸಿಯೇಶನ್ ರೂ.1.50 ಲಕ್ಷ ದೇಣಿಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 4: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್ -2025 ಗೆ ವಿಜಯಪುರ ಹೊಟೇಲ್ ಅಸೋಸಿಯೇಶನ್ ರೂ.1.50 ಲಕ್ಷ ದೇಣಿಗೆ ನೀಡಿದ್ದಾರೆ.ಗುರುವಾರ ನಗರದಲ್ಲಿ ರನ್ ಕಮಿಟಿಯ ಪದಾಧಿಕಾರಿಗಳನ್ನು ಭೇಟಿಯಾದ ಅಸೋಸಿಯೇಶನ್ ಅಧ್ಯಕ್ಷ ಚಂದ್ರಕಾಂತ ಶೆಟ್ಟಿ, ಮಾಜಿ ಉಪಮೇಯರ ದಿನೇಶ ಹಳ್ಳಿ, ನಾಗರಾಜ ಇಜೇರಿ, ರವಿ ಗಚ್ಚಿನಕಟ್ಟಿ, ಶುಭಂ ಶಿಂಧೆ, ಸಿದ್ದು ಚಿಕ್ಕೊಡಿ ಹಾಗೂ ವಿ.ಎಂ.ಗೌಡರ ದೇಣಿಗೆ ಚೆಕ್ ನೀಡಿದರು.ಈ ಸಂದರ್ಭದಲ್ಲಿ ರನ್ ಕಮಿಟಿಯ ಸಂತೋಷ ಔರಸಂಗ, ವೀರೇಂದ್ರ ಗುಚ್ಚಟ್ಟಿ,…

Read More