ನಿವೃತ್ತ ತಹಸೀಲ್ದಾರ್ ದೇಹ ದಾನಕ್ಕೆ ನೋಂದಣಿ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20: ನಗರದ ಬಿ.ಎಲ್.ಡಿ.ಇ ಡಿಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಅಂಗರಚನಾಶಾಸ್ತ್ರ ವಿಭಾಗಕ್ಕೆ ತಮ್ಮ ದೇಹದಾನ ಮಾಡುವುದಾಗಿ ದಂಪತಿ ಮತ್ತು ನಿವೃತ್ತ ತಹಸೀಲ್ದಾರ ಹೆಸರು ನೋಂದಾಯಿಸಿದ್ದಾರೆ.ವಿಜಯಪುರ ನಗರದ ಹೇಮರಡ್ಡಿ ಮಲ್ಲಮ್ಮ ಸಂಸ್ಥೆಯ ಅಧ್ಯಕ್ಷ ಮತ್ತು ವಿವೇಕ ನಗರ ನಿವಾಸಿ ಸುರೇಶ ಚನ್ನಬಸಪ್ಪ ದೇಸಾಯಿ(71) ಮತ್ತು ಅವರ ಪತ್ನಿ ಹಾಗೂ ಸಮಾಜ ಸೇವಕಿ ಗೀತಾ ಸುರೇಶ ದೇಸಾಯಿ(63) ಹಾಗೂ ನಗರದ ಕನಕದಾಸ ಬಡಾವಣೆಯ ನಿವಾಸಿ ಮತ್ತು ನಿವೃತ್ತ ತಹಸೀಲ್ದಾರ…

Read More

ಎಂಜಿನಿಯರ್ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 15: ನಗರದ ಬಿ.ಎಲ್.ಡಿ.ಇ.ಎಲ್.ಡಿ.ಇ. ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ನಲ್ಲಿ ಎಂಜಿನಿಯರ್ ದಿನಾಚರಣೆ ಅಂಗವಾಗಿ ಬಿ.ಎಲ್‌.ಡಿಇ ವೈದ್ಯಕೀಯ ಆಸ್ಪತ್ರೆಯ ಸಹಯೋಗದಲ್ಲಿ ಇಂದು ಸೋಮವಾರ ರಕ್ತದಾನ ಶಿಬಿರ ನಡೆಯಿತು.ಈ ಸಂದರ್ಭದಲ್ಲಿ ಮತನಾಡಿದ ಕಾಲೇಜಿನ ಪ್ರಾಚಾರ್ಯ ಪಿ. ಬಿ. ಕಳಸಗೊಂಡ, ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರು ಕನ್ನಡಿಗರಾಗಿದ್ದು, ಅವರ ಜನ್ಮದಿನದಂದು ಎಂಜಿನಿಯರ್ಸ್ ದಿನ ಆಚರಿಸುವುದು ಹೆಮ್ಮೆಯ ವಿಷಯವಾಗಿದೆ. ಬಡತನವನ್ನು ಮೆಟ್ಟಿನಿಂತು ಕಷ್ಟಪಟ್ಟು ಅಂದು ಎಂಜಿನಿಯರಿಂಗ್ ಪದವಿ ಪಡೆದು ತಮ್ಮ ಕಾಯಕದ…

Read More

ಆದರ್ಶ ಶಿಕ್ಷಕನಿಗೆ ಸಾರೋಟದಲ್ಲಿ‌ ಭವ್ಯ ಮೆರವಣಿಗೆ: ಕರ್ತವ್ಯ ನಿರ್ವಹಿಸುವ ಶಾಲೆಗೆ ₹ 51 ಸಾವಿರ ದೇಣಿಗೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 12: ತಾಲ್ಲೂಕಿನ ಜಂಬಗಿ (ಆ) ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಶಿಕ್ಷಕ ರಾಜಕುಮಾರ ಮಾಳಿ ಅವರಿಗೆ 2025-26 ನೇ ಶೈಕ್ಷಣಿಕ ಸಾಲಿನ ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ ಪಡೆದ ಪ್ರಯುಕ್ತ ಗ್ರಾಮದ ಪ್ರಮುಖ ಬೀದಿಗಳಲ್ಲಿ ಗ್ರಾಮಸ್ಥರು ಸಾರೋಟದಲ್ಲಿ ಭವ್ಯ ಮೆರವಣಿಗೆ ಮಾಡುವ ಮೂಲಕ ಗೌರವ ಸಲ್ಲಿಸಿದರು.ಸಾರೋಟದಲ್ಲಿ ಮುಖ್ಯೋಪಾಧ್ಯಾಯನಿ ಎಲ್.ಎಂ‌. ದಿಗ್ಗಾಯಿ ಆಸೀನರಿದ್ದರು.ಶಿಕ್ಷಕ ಮಾಳಿ ಆದರ್ಶ ಶಿಕ್ಷಕ ಪ್ರಶಸ್ತಿ ಪಡೆದಿರುವುದಕ್ಕೆ ಗ್ರಾಮಸ್ಥರು, ಹಿರಿಯರು, ಯುವಕರು, ಮಕ್ಕಳು ಖುಷಿ ಇಮ್ಮಡಿಗೊಂಡಿತ್ತು. ಮೆರವಣಿಗೆ ಸಾಗುವಾಗ ವಾದ್ಯ…

Read More

ಸ್ವಾತಂತ್ರ್ಯೋತ್ಸವ ಅಂಗವಾಗಿ ರಕ್ತದಾನ ಶಿಬಿರ

ಸಪ್ತಸಾಗರ ವಾರ್ತೆ ವಿಜಯಪುರ, ಆ. 16: 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶುಕ್ರವಾರ ರಕ್ತದಾನ ಶಿಬಿರ ನಡೆಯಿತು.ಎಂ. ಬಿ. ಪಾಟೀಲ ಫೌಂಡೇಶನ್ ಸಹಯೋಗದಲ್ಲಿ ನಡೆದ ಈ‌ ಶಿಬಿರದಲ್ಲಿ 41 ವಿದ್ಯಾರ್ಥಿಗಳು ರಕ್ತದಾನ ಮಾಡಿದರು.ಈ‌ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಎಸ್. ಬಿ. ಕಮತಿ, ಉಪಪ್ರಾಚಾರ್ಯ ಎಸ್. ಎ. ಪಾಟೀಲ, ಸಂಸ್ಥೆಯ ಕಾನೂನು ಸಲಹೆಗಾರ ಹಾಗೂ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ಸಂಯೋಜಕ ಸೂರ್ಯಕಾಂತ ಬಿರಾದಾರ, ಶ್ರೀ ಬಿ. ಎಂ….

Read More