‘ಮನೆ ಮನೆಗೆ’ ಎಂದ ಸರ್ಕಾರ… ‘ಶಿಬಿರಕ್ಕೆ ಬನ್ನಿ’ ಎಂದ ಅಧಿಕಾರಿಗಳು?:

ವೃದ್ಧರು, ಅಂಗವಿಕಲರು, ದಿನಗೂಲಿ ಕಾರ್ಮಿಕರಿಗೆ ಹೆಚ್ಚಿದ ಸಂಕಷ್ಟ ರುದ್ರಪ್ಪ ಆಸಂಗಿ ಸಪ್ತಸಾಗರ ವಾರ್ತೆ,ವಿಜಯಪುರ, ಜು. 4:ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರಾಜ್ಯಾದ್ಯಂತ ಜೋರಾಗಿ ನಡೆಯುತ್ತಿದೆ. ಚುನಾವಣಾ ಆಯೋಗದ ಉದ್ದೇಶ ಸ್ಪಷ್ಟ—ಪ್ರತಿಯೊಬ್ಬ ಅರ್ಹ ಮತದಾರನ ಮನೆ ಬಾಗಿಲಿಗೆ ತೆರಳಿ ಮಾಹಿತಿ ಪರಿಶೀಲಿಸಿ, ದಾಖಲೆಗಳನ್ನು ಸಂಗ್ರಹಿಸಿ, ಯಾರೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು. ಈ ಉದ್ದೇಶಕ್ಕಾಗಿ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡುವ ಜವಾಬ್ದಾರಿಯನ್ನು ನೀಡಲಾಗಿದೆ.ಆದರೆ ವಿಜಯಪುರ ಸೇರಿದಂತೆ ಹಲವು ಭಾಗಗಳಿಂದ…

Read More

ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-2026:ಜೂನ್ 30 ರಿಂದ ಮನೆ-ಮನೆ ಭೇಟಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ.28:ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆಯು ಪ್ರಸ್ತುತ ಜಾರಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜೂನ್ 30 ರಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ-ಮನೆ ಭೇಟಿ ನೀಡಲಿದ್ದಾರೆ ಎಂದು ವಿಜಯಪುರ ಹಾಗೂ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ.ಆನಂದ ಕೆ ಅವರು ತಿಳಿಸಿದ್ದಾರೆ.ಜೂ.30 ರಿಂದ ಜು. 29 ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಅವರು ಜಿಲ್ಲೆಯ ಮನೆ-ಮನೆಗೆ ಭೇಟಿ ನೀಡಲಿದ್ದಾರೆ. ಭೇಟಿಯ ಸಂದರ್ಭದಲ್ಲಿ ಅಧಿಕಾರಿಗಳು ಎನ್ಯೂಮರೇಷನ್ ಫಾರ್ಮ್ ಗಳನ್ನು…

Read More