ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮ ಕುರಿತು ವ್ಯಾಪಕ ಜಾಗೃತಿ ಮೂಡಿಸಿ-ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ
ಸಪ್ತಸಾಗರ ವಾರ್ತೆ, ವಿಜಯಪುರ, ಡಿ.31: ಯುವ ಜನಾಂಗ ದುಶ್ಚಟಗಳಿಗೆ ಬಲಿಯಾದಂತೆ ನೋಡಿಕೊಳ್ಳಲು ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತು ವ್ಯಾಪಕವಾಗಿ ಜಾಗೃತಿ ಮೂಡಿಸಲು ಎಲ್ಲ ಇಲಾಖಾಧಿಕಾರಿಗಳು ಸಮನ್ವಯತೆ ಹಾಗೂ ಸಹಕಾರದಿಂದ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೂಚನೆ ನೀಡಿದರು.ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಮಾದಕ ವಸ್ತು ನಿರ್ಮೂಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮಾದಕ ವ್ಯಸನಕ್ಕೆ ಒಳಗಾಗಿ ತಮ್ಮ ಸುಂದರ ಬದುಕನ್ನು ಹಾಳು ಮಾಡಿಕೊಳ್ಳದಂತೆ ಮಾದಕ ವಸ್ತು-ದ್ರವ್ಯಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ…


