ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ಸಭೆ: ರಾಜ್ಯ ನಾಯಕರಿಗೆ ವರದಿ ಸಲ್ಲಿಕೆ – ಡಾ. ಅಂಜಲಿ ಲಿಂಬಾಳ್ಕರ್

ಸಪ್ತಸಾಗರ ವಾರ್ತೆ,ವಿಜಯಪುರ, ಜು.18:ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಜಿಲ್ಲೆಯಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಎಐಸಿಸಿ ಕಾರ್ಯದರ್ಶಿ, ಮಾಜಿ ಶಾಸಕಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗೀಯ ಎಸ್‌ಐಆರ್ ವೀಕ್ಷಕಿ ಡಾ. ಅಂಜಲಿ ಲಿಂಬಾಳ್ಕರ್ ಅಧ್ಯಕ್ಷತೆಯಲ್ಲಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಎಸ್. ಲೋಣಿ ನೇತೃತ್ವದಲ್ಲಿ ಸಭೆ ನಡೆಯಿತು.ಸಭೆಯಲ್ಲಿ ಜಿಲ್ಲೆಯ ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ತಮ್ಮ ಕ್ಷೇತ್ರಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ವೇಳೆ ಎದುರಾಗುತ್ತಿರುವ ಸಮಸ್ಯೆಗಳನ್ನು ವಿವರಿಸಿದರು. ಹಲವೆಡೆ ಬಿಎಲ್‌ಒಗಳು…

Read More