ನವಜಾತ ಶಿಶು ಪುನರುಜ್ಜೀವನ ತರಬೇತಿ ಅತ್ಯಂತ ಅಗತ್ಯ: ಡಾ. ಇನಾಮದಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 11:ನವಜಾತ ಶಿಶುಗಳ ಜೀವಿತಾವಧಿ ಹೆಚ್ಚಿಸಲು ಮತ್ತು ಗುಣಮಟ್ಟದ ಆರೋಗ್ಯ ಸೇವೆಯನ್ನು ಮತ್ತಷ್ಟು ಬಲಪಡಿಸಲು ಸಂರಚಿತ ನವಜಾತ ಶಿಶು ಪುನರುಜ್ಜೀವನ ತರಬೇತಿ ಅತ್ಯಂತ ಅಗತ್ಯವಾಗಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಕುಲಪತಿ ಡಾ.‌ಅರುಣ ಚಂ. ಇಮಾಮದಾರ ಹೇಳಿದ್ದಾರೆ.ರವಿವಾರ ನಗರದ ಬಿ.ಎಲ್‌.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ‌ ನಡೆದ ರಾಷ್ಟ್ರವ್ಯಾಪಿ ನವಜಾತ ಶಿಶು ಪುನರುಜ್ಜೀವನ ತರಬೇತಿ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳಶಾಸ್ತ್ರ ವಿಭಾಗದ ಸೇವಾ ಮನೋಭಾವ ಮತ್ತು ಶೈಕ್ಷಣಿಕ ಕಾರ್ಯಚಟುವಟಿಕೆಗಳು‌ ಈ ನಿಟ್ಟಿನಲ್ಲಿ ಪ್ರಮುಖವಾಗಿವೆ ಎಂದು ಅವರು…

Read More

ಚರ್ಮರೋಗ ತಜ್ಞ ಇನಾಮದಾರರಿಗೆ ರಾಷ್ಟ್ರೀಯ ಅತ್ಯುತ್ತಮ ವೈದ್ಯಕೀಯ ಶಿಕ್ಷಕ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 3:ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಹಂಗಾಮಿ ಕುಲಪತಿ ಡಾ. ಅರುಣ ಚಂ. ಇನಾಮದಾರ ಅವರಿಗೆ ಭಾರತೀಯ ವೈದ್ಯಕೀಯ ಸಂಘ(Indian Medical Association) ರಾಷ್ಟ್ರೀಯ ಅತ್ಯುತ್ತಮ ವೈದ್ಯಕೀಯ ಶಿಕ್ಷಕ(National Best Medical Teacher Award) ನೀಡಿ ಗೌರವಿಸಿದೆ.ಡಿ. 26 ರಂದು ಗುಜರಾತಿನ ಅಹ್ಮದಾಬಾದಿನಲ್ಲಿ ನಡೆದ ಸಂಘದ 100ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಓಡಿಶಾ ಆರೋಗ್ಯ ಸಚಿವ ಡಾ. ಮುಕೇಶ ಮಹಾಲಿಂಗ ಪ್ರಶಸ್ತಿ ಪ್ರದಾನ ಮಾಡಿದರು.ಡಾ. ಅರುಣ ಚಂ….

Read More