ಪ್ರತಿಯೊಬ್ಬರು ಸಸಿಯನ್ನು ನೆಟ್ಟು ಪರಿಸರ ಸಂರಕ್ಷಿಸಿ- ಡಾ. ರವೀಂದ್ರ ಬೆಳ್ಳಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 12:ಪರಿಸರ ರಕ್ಷಣೆ ಜವಾಬ್ದಾರಿ ಪ್ರತಿಯೊಬ್ಬರ ಹೊಣೆಯಾಗಿದ್ದು, ಪ್ರತಿಯೊಬ್ಬರು ಸಸಿಯನ್ನು ನೆಟ್ಟು, ಪೋಷಣೆ ಮಾಡಿ, ಪರಿಸರ ಸಂರಕ್ಷಣೆ ಮಾಡಬೇಕೆಂದು ಕೃಷಿ ಮಹಾವಿದ್ಯಾಲಯ ನಿವೃತ್ತ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಹೇಳಿದರು.ನಗರದ ಸುಲ್ತಾನ ಡೈಮಂಡ್ಸ್ ಅಂಡ್ ಗೋಲ್ಡ್ ಶೋರೂಮ್ ವತಿಯಿಂದ ಹಮ್ಮಿಕೊಂಡ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.ಪರಿಸರ ಸಂರಕ್ಷಣೆ ಮತ್ತು ವಿನಾಶ ಮನುಕುಲದಿಂದ ಮಾತ್ರ ಸಾಧ್ಯ. ಇಂದು ಗಿಡ ಮರಗಳ ಕಟಾವಿನಿಂದ ಪರಿಸರ ಹಾಳಾಗುತ್ತಿದೆ. ಇದರ ಪರಿಣಾಮವಾಗಿ ಬಿರುಬಿಸಿಲು, ಬಿರುಗಾಳಿ,…

Read More