ಮಠಗಳ ಕಾರ್ಯ ಅನನ್ಯ: ಡಾ. ಸಂಗಮೇಶ ಮೇತ್ರಿ

ಸಪ್ತಸಾಗರ ವಾರ್ತೆ,ಇಂಡಿ, ಜು. 25:ಮಠಗಳು ತಮ್ಮ ಅಸ್ತಿತ್ವ ಉಳಿಸಿಕೊಂಡು ಸಾಮಾಜಿಕ ಪರಿವರ್ತನೆಗೆ ಕಾರಣವಾಗಿ ಸಂಸ್ಕೃತಿ ಉಳಿಸಿ ಬೆಳೆಸಿಕೊಂಡು ಬಂದಿವೆ ಎಂದು ಸಾಹಿತಿ ಡಾ ಸಂಗಮೇಶ ಮೇತ್ರಿ ಹೇಳಿದರು.ಶನಿವಾರ ಭೀಮಾಂತರಂಗ ಆನ್ ಲೈನ್ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಜಗಲಿ ಕೇಂದ್ರದ ವತಿಯಿಂದ ಹಮ್ಮಿಕೊಂಡ ‘ಇಂಡಿ ತಾಲೂಕಿನ ಮಠ ಮಾನ್ಯಗಳು’ ಕುರಿತ ಆನ್ ಲೈನ್ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಅವರು ಮಾತನಾಡಿದರು.ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಹಾಗೂ ಶಿಕ್ಷಣ ಬಿತ್ತುವಲ್ಲಿ, ಸಂಸ್ಕೃತಿ ಹಂಚುವಲ್ಲಿ ಇಂಡಿ ತಾಲೂಕಿನ ಹಲವು ಮಠಗಳು ಕೆಲಸ ಮಾಡಿವೆ….

Read More

ರಾಮಾಯಣ ಮೌಲಿಕ ಕೃತಿ – ಡಾ ಸಂಗಮೇಶ ಮೇತ್ರಿ

ಸಪ್ತ ಸಾಗರ ವಾರ್ತೆ ವಿಜಯಪುರ, ಅ. 7: ಕ್ರಿ.ಪೂ. ೫೦೦ ವರ್ಷಗಳ ಹಿಂದೆ ಮಹರ್ಷಿ ವಾಲ್ಮೀಕಿ ಜಗತ್ತಿಗೆ ನೀಡಿದ ಬಹುದೊಡ್ಡ ಕೃತಿ ರಾಮಾಯಾಣ, ಜೀವನ ಮೌಲ್ಯವನ್ನು ತುಂಬಿ ಸರ್ವಕಾಲಿಕ ಸತ್ಯಗಳನ್ನು ಮುಂದಿನ ಜನಾಂಗಕ್ಕೆ ಸಾಗಿಸಿದ. ಮಹಾನ್ ಚೇತನ ವಾಲ್ಮೀಕಿ ಮಹರ್ಷಿಗಳು ಆಗಿದ್ದರು. ತನ್ನ ಹೊಟ್ಟೆ ಪಾಡಿಗೆ ಬೇಟೆ ಆಡಿ ಜೀವನ ಸಾಗುಸುತ್ತಿದ್ದ ಬೇಡ ಒಬ್ಬ ರಾಮಾಯಣ ಕೃತಿ ಜಗತ್ತಿಗೆ ನೀಡಿದ ಶ್ರೇಷ್ಠ ಕವಿಯಾಗಿ ಬದಲಾವಣೆ ಆದದ್ದು ಸರ್ವಕಾಲಿಕ ಸತ್ಯವಾಗಿದೆ ಎಂದು ವಿ.ಎಸ್. ಜಿ ಕಲಾ ಮತ್ತು ವಾಣಿಜ್ಯ…

Read More