ಡಾ.ಸುಜಾತಾ ಚಲವಾದಿ ಸ್ವಾಭಿಮಾನಿಪುಸ್ತಕ ಪ್ರಶಸ್ತಿಗೆ ಆಯ್ಕೆ
ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 9 :ಸ್ವಾಭಿಮಾನಿ ಕರ್ನಾಟಕ ವೇದಿಕೆಯುಡಾ. ಸುಜಾತಾ.ಚಲವಾದಿ ಸೇರಿದಂತೆ ಹಲವರಿಗೆ 2025ನೇ ಸಾಲಿನ ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಯನ್ನು ಪ್ರಕಟಿಸಿದೆ.ಡಾ. ಸಿ. ಸೋಮಶೇಖರ್ಸರ್ವಮಂಗಳ ದತ್ತಿ ಪ್ರಶಸ್ತಿಗೆ ಡಾ. ಸುಜಾತಾ ಚಲವಾದಿ ಅವರ‘ಮನುಷ್ಯ ಮತ್ತು ಪ್ರೀತಿ’ ಪ್ರಬಂಧ ಸಂಕಲನವನ್ನು ಆಯ್ಕೆಮಾಡಲಾಗಿದೆ.ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷಡಾ. ಆರ್.ಸುನಂದಮ್ಮ, ವೇದಿಕೆಯ ಅಧ್ಯಕ್ಷ ಡಾ. ದ್ವಾರನಕುಂಟೆಪಾತಣ್ಣ ಹಾಗೂ ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದ ಅಧ್ಯಕ್ಷಎಚ್.ಆರ್ ಸುಜಾತ ಅವರ ನೇತೃತ್ವದ ಸಮಿತಿಯುಪುರಸ್ಕೃತರನ್ನು ಆಯ್ಕೆ ಮಾಡಿದೆ. ಜೂ.13ರಂದು ಸಂಜೆ 5ಗಂಟೆಗೆ ಶೇಷಾದ್ರಿಪುರಂ ಕಾಲೇಜಿನಲ್ಲಿ ಪ್ರೊ. ಎಸ್.ಜಿ.ಸಿದ್ದರಾಮಯ್ಯಅವರು…


