ರೂ.5.43 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಯತ್ನಾಳ ಭೂಮಿಪೂಜೆ : ರಸ್ತೆ, ಚರಂಡಿ ಅಭಿವೃದ್ಧಿಗೆ ಆದ್ಯತೆ; ಸ್ಥಳೀಯರ ಅಹವಾಲು ಆಲಿಸಿದ ಶಾಸಕ

ಸಪ್ತಸಾಗರ ವಾರ್ತೆ,ವಿಜಯಪುರ, ಆ.11:ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ 2ನೇ ಹಂತದಲ್ಲಿ ಮಂಜೂರಾದ ರೂ.5.43 ಕೋಟಿ ಅನುದಾನದಲ್ಲಿ ನಗರದ ವಿವಿಧ ವಾರ್ಡ್‌ಗಳಲ್ಲಿ ರಸ್ತೆ, ಒಳಚರಂಡಿ ಹಾಗೂ ಉದ್ಯಾನವನ ಅಭಿವೃದ್ಧಿ ಕಾಮಗಾರಿಗಳಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೋಮವಾರ ಭೂಮಿಪೂಜೆ ನೆರವೇರಿಸಿದರು. ವಿವಿಧ ಕಾಮಗಾರಿ ಸ್ಥಳಗಳಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳ ಪರಿಹಾರಕ್ಕೆ ಸ್ಪಂದಿಸುವ ಭರವಸೆ ನೀಡಿದರು.ವಾರ್ಡ್‌ ನಂ.2ರ ಅಪ್ಜಲಪುರ ಟಕ್ಕೆಯಲ್ಲಿ ರೂ.2 ಕೋಟಿ ವೆಚ್ಚದಲ್ಲಿ ಒಳಚರಂಡಿ ಹಾಗೂ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ, ಕಂಜರ ಬಾಟರ…

Read More