ವಿಜಯಪುರ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 4:ವಿಜಯಪುರ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಅಖಿಲ ಕರ್ನಾಟಕ ರೈತ ಸಂಘ (ರಿ) ರಾಜ್ಯ ಘಟಕ ಆಗ್ರಹಿಸಿದೆ.ಮಂಗಳವಾರ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದ ಕಾರಣ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು,…

Read More

ವಿಜಯಪುರ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ: ರೈತ ಸಂಘ ಆಗ್ರಹ

ಮಳೆ ಮಾಪನ ಕೇಂದ್ರಗಳ ಕಾರ್ಯವೈಖರಿ ತನಿಖೆಗೆ ಒತ್ತಾಯ – ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡುವಂತೆ ಮನವಿ ಸಪ್ತಸಾಗರ ವಾರ್ತೆ,ವಿಜಯಪುರ, ಜು.30:ಜಿಲ್ಲೆಯಾದ್ಯಂತ ಸಮರ್ಪಕ ಮಳೆಯಾಗದೇ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಎಲ್ಲ 13 ತಾಲೂಕುಗಳನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯಿಸಿದೆ.ಈ ಕುರಿತು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್ ಅವರ ಮೂಲಕ ರಾಜ್ಯ…

Read More