ವಿಜಯಪುರ ಜಿಲ್ಲೆಯಲ್ಲಿ ಹಲವೆಡೆ ಭೂಕಂಪನ

ಸಪ್ತಸಾಗರ ವಾರ್ತೆ ,ವಿಜಯಪುರ,ಅ.ll:ಜಿಲ್ಲೆಯ ತಿಕೋಟ ಹಾಗೂ ವಿಜಯಪುರ ತಾಲೂಕಿನ ಹಲವೆಡೆ ಜನರಿಗೆ ಭೂಕಂಪನದ ಅನುಭವವಾಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ.ಹೊನ್ನುಟಗಿ, ಕವಲಗಿ, ಕಗ್ಗೋಡ, ಮಧಬಾವಿ, ದ್ಯಾಬೇರಿ ಭಾಗಗಳು ಸೇರಿದಂತೆ, ತಿಕೋಟ ತಾಲೂಕಿನ ಹಲವೆಡೆ ಭೂಮಿ ಕಂಪಿಸಿದೆ.ಶುಕ್ರವಾರ ರಾತ್ರಿ 10:01 ಕ್ಕೆ ಭೂಕಂಪನ ಅನುಭವ ಆಗಿದೆ.ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವ ಆಗಿದ್ದು, ವಿಜಯಪುರ ಗ್ರಾಮೀಣ ಭಾಗದ 12 ಕಿ.ಮೀ ಸುತ್ತಮುತ್ತ ಭೂಕಂಪನದ ಅನುಭವ ಆಗಿದೆ. ಭೂಕಂಪನ ಆಪ್‌ಗಳಲ್ಲೂ ಭೂಕಂಪನ ತೀವ್ರತೆ ದಾಖಲಾಗಿದೆ. 2.8 ರಷ್ಟು ಭೂಕಂಪನದ ತೀವ್ರತೆ ದಾಖಲಾಗಿದ್ದು, ಮೇಲಿಂದ…

Read More