ಆರ್ಥಿಕ- ಸಾಮಾಜಿಕ ಪ್ರಗತಿಗೆ ಉತ್ತೇಜನ ನೀಡಿ- ಮಲ್ಲಿಕಾರ್ಜುನ ಲೋಣಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 30:ಗ್ರಾಹಕರೇ ನಮ್ಮ ಸಂಸ್ಥೆಯ ಜೀವಾಳವಾಗಿದ್ದು, 2024-25ನೇ ಸಾಲಿನಲ್ಲಿ 25.59 ಲಕ್ಷ ಲಾಭ ಮಾಡಿ, ಶೇ. 15 ರಂತೆ ಲಾಭಾಂಶ ಸದಸ್ಯರುಗಳ ಶೇರ ಮೇಲೆ ಹಂಚಿಕೆ ಮಾಡಲಾಗುತ್ತದೆ ಎಂದು ದಿ ಕರ್ನಾಟಕ ಕೋ-ಆಪ್ ಕ್ರೆಡಿಟ್ ಸೊಸೈಟಿ ಲಿ,ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದರು.ರವಿವಾರದಂದು ನಗರದ ವನಶ್ರೀ ಭವನದಲ್ಲಿ ದಿ. ಕರ್ನಾಟಕ ಕೋ-ಆಪ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ನ 25ನೇ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ನಮ್ಮ ಬ್ಯಾಂಕು ಸದಸ್ಯರಿಗೆ ಆರ್ಥಿಕ ಸೌಲಭ್ಯಗಳನ್ನು…

Read More

ಸಹಕಾರ ವಲಯವು ಆರ್ಥಿಕ ವ್ಯವಸ್ಥೆಯ ಅಮೂಲ್ಯ ಕೊಂಡಿ: ಎಸ್.ಆರ್. ಪಾಟೀಲ

ಸಪ್ತಸಾಗರ ವಾರ್ತೆ, ಬಾಗಲಕೋಟೆ, ಆ. 10:ಸಹಕಾರ ವಲಯವು ನಮ್ಮ ದೇಶದ ಆರ್ಥಿಕ ವ್ಯವಸ್ಥೆಯಲ್ಲಿಯೇ ಒಂದು ಅಮೂಲ್ಯ ಕೊಂಡಿಯಾಗಿದೆ. ಜನತೆಗೆ ಸಾಲ, ಉಳಿತಾಯ, ವಿಮೆ, ಕೌಟುಂಬಿಕ ಬೆಂಬಲ ಇವೆಲ್ಲವನ್ನೂ ಸಮರ್ಥವಾಗಿ ನೀಡುತ್ತಿರುವುದು ಸಹಕಾರ ಸಂಘಗಳ ಮಹತ್ವವನ್ನು ಪ್ರತಿಪಾದಿಸುತ್ತದೆ. ಈ ಹಿನ್ನೆಲೆಯಲ್ಲಿ, ಸೌಹಾರ್ದ ಸಹಕಾರ ಸಂಘಗಳು ನಂಬಿಕೆ ಮತ್ತು ಯಶಸ್ಸಿನ ನಿದರ್ಶನವಾಗಿದೆ ಎಂದು ಮಾಜಿ ಸಚಿವ ಎಸ್.ಆರ್. ಪಾಟೀಲ್ ಹೇಳಿದರು.ನವನಗರದ ಸೆಕ್ಟರ್ ನಂ.25ರಲ್ಲಿ ನೂತನ ಬಾಪೂಜಿ ಮಲ್ಟಿಸ್ಟೇಟ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಬಾಗಲಕೋಟೆ ಇದರ ಉದ್ಘಾಟನಾ ಸಮಾರಂಭ…

Read More