ಮಕ್ಕಳಲ್ಲಿ ರಾಷ್ಟ್ರೀಯ ಮೌಲ್ಯ ಬೆಳೆಸಲು ಶಾಲಾ ಸಂಸತ್ ಸಹಕಾರಿ-ಸುರೇಶಗೌಡ ಬಿರಾದಾರ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 18: ಇಂದಿನ ಮಕ್ಕಳೇ ಮುಂದಿನ ನಾಯಕರು.ಮಕ್ಕಳು ಸಹ ದೇಶದ ಪ್ರಜೆಗಳಾಗಿರುವುದರಿಂದ ಶಾಲಾ ಕಲಿಕೆಯ ಜತೆಗೆ ಮಕ್ಕಳ ಸಂಸತ್ತಿನ ಮೂಲಕ ಪ್ರಜಾಪ್ರಭುತ್ವದ ಮೂಲಾಂಶಗಳನ್ನು ಬೆಳೆಸಿ, ದೇಶಕ್ಕೆ ಉತ್ತಮ ನಾಗರಿಕರನ್ನು ಕಾಣಿಕೆಯಾಗಿ ನೀಡಲು ಸಾಧ್ಯ ಎಂದು ಮುಖ್ಯ ಶಿಕ್ಷಕ ಸುರೇಶಗೌಡ ಬಿರಾದಾರ ಹೇಳಿದರು.ಶುಕ್ರವಾರ ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ಮಕ್ಕಳ ಶಾಲಾ ಸಂಸತ್ತು-ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳ ಸಂಸತ್-ಮಕ್ಕಳ ಪ್ರಾತಿನಿಧಿಕ ರಚನೆಯಾಗಿದ್ದು,…

Read More

17 ರಂದು ಬಾನು ಮುಷ್ತಾಕ್ ಅವರ ಬರಹಗಳ ಕುರಿತು ವಿಚಾರ ಸಂಕಿರಣ.

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15:ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಮತ್ತು ಅಂಜುಮನ್-ಇ-ಇಸ್ಲಾಂ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ ವಿಜಯಪುರ ಇವರುಗಳ ಸಹಯೋಗದಲ್ಲಿ ಅಂತರರಾಷ್ಟ್ರೀಯ ಭೂಕರ್ ಪ್ರಶಸ್ತಿ ಪಡೆದ ಡಾ. ಬಾನು ಮುಷ್ಕಾಕ್ ಅವರ ಬರಹಗಳ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಜು.17 ಬೆಳಿಗ್ಗೆ 11 ಗಂಟೆಗೆ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಾಹಿತಿಗಳು ಹಾಗೂ ಡಿವಾಯ್ಎಸ್ಪಿ ಬಸವರಾಜ ಯಲಿಗಾರ ಉದ್ಘಾಟಿಸುವರು.ಸಂಸ್ಥೆಯ ಅಧ್ಯಕ್ಷ ಸಜ್ಜಾದೆ ಪೀರಾ ಮುಶ್ರೀಫ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ವಿಷಯ ನಿರೂಪಕರಾಗಿ ಸಾಹಿತಿಗಳಾದ ಡಾ. ಮುರ್ತುಜಾಬೇಗಂ ಕೊಡಗಲಿ, ಡಾ….

Read More

ಮಾಜಿ ಸೈನಿಕ ಮಕ್ಕಳಿಂದ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 15: ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲಾ-ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ ಮಿಲಿಟರಿ ಶಿಷ್ಯ ವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಮಿಲಿಟರಿ ಪಿಂಚಣಿ ರಹಿತ ಕರ್ನಾಟಕದ ಮಾಜಿ ಸೈನಿಕರು ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರ ರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಕಲ್ಯಾಣ ನಿಧಿಯಿಂದ 1ನೇ ತರಗತಿಯಿಂದ ದ್ವಿತೀಯ ಪಿಯುಸಿಯವರೆಗೆ ಓದುವ ಮಕ್ಕಳಿಗೆ ಪುಸ್ತಕ ಅನುದಾನವನ್ನು ಮತ್ತು ವಿಶೇಷ ನಿಧಿಯಿಂದ ಡಿಗ್ರಿ, ಡಿಪ್ಲೋಮಾ, ಜೆಓಸಿ- ಪ್ರೊಪೆಷನಲ್ ಕಾಲೇಜುಗಳಲ್ಲಿ…

Read More

ಗುರುಗಳು ಪ್ರಗತಿಪರ ಚಿಂತಕರಾಗಬೇಕು- ಡಾ. ಕನ್ನೂರ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 13:ಗುರುವಿನ ಸ್ಥಾನ ಶ್ರೇಷ್ಠವಾದದ್ದು. ಅವರು ಶಿಷ್ಯರಿಗೆ ಮಾರ್ಗದರ್ಶಕರಾಗಿ ಮುನ್ನಡೆಸುವವರು. ಅವರಿಂದ ಆತ್ಮ ಜ್ಞಾನ ದೊರಕುತ್ತದೆ. ಪರಮಾನಂದವನ್ನು ಹೊಂದಲು ಸಾಧ್ಯವಿದೆ. ಗುರು ಭಗವಂತನ ಪ್ರತಿನಿಧಿಯಾಗಿ ಭೂಮಿಯ ಮೇಲೆ ಇರುತ್ತಾನೆ .ಜಾತಿ ,ಧರ್ಮ ಎಲ್ಲವನ್ನು ಮೀರಿ ಸಮಾನತೆಯ ತತ್ವದಲ್ಲಿ ವಿದ್ಯೆಯನ್ನು ದಾನ ಮಾಡುತ್ತಾನೆ ಎಂದು ಬಿಡಿಈ ಸಂಸ್ಥೆಯ ಪದವಿ ಮಹಿಳಾ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ. ಸುಭಾಷ ಕನ್ನೂರ ಹೇಳಿದರು.ನಗರದ ಆಶ್ರಮರಸ್ತೆಯ ಐಶ್ವರ್ಯ ಬಡಾವಣೆಯ ವರದಾಂಜನೆಯ ದೇವಸ್ಥಾನದಲ್ಲಿ ನಡೆದ ೫೪೫ ನೇ ಮಾಸಿಕ ಸತ್ಸಂಗ ಕಾರ್ಯಕ್ರಮದಲ್ಲಿ…

Read More

ವಿಜಯಪುರ ಜ್ಞಾನ ಯೋಗಾಶ್ರಮದಲ್ಲಿ ಗುರು ಪೌರ್ಣಿಮೆ

ಸಪ್ತಸಾಗರ ವಾರ್ತೆ ವಿಜಯಪುರ, ಜು. 10: ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ನಗರದ ಜ್ಞಾನ ಯೋಗಾಶ್ರಮದಲ್ಲಿ ಗುರುವಾರ ಗುರು ಪೂರ್ಣಿಮೆಯನ್ನು ಶ್ರದ್ಧೆ, ಭಕ್ತಿಯಿಂದ ಆಚರಿಸಲಾಯಿತು.ಆಶ್ರಮದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿತ್ತು. ನಸುಕಿನಲ್ಲಿಯೇ ಭಕ್ತರ ದಂಡು ಸಹಸ್ರಾರು ಸಂಖ್ಯೆಯಲ್ಲಿ ಆಶ್ರಮಕ್ಕೆ ಆಗಮಿಸಿ ನಡೆದಾಡುವ ದೇವರು ಸಿದ್ದೇಶ್ವರ ಸ್ವಾಮಿಗಳು ಹಾಗೂ ವೇದಾಂತ ಕೇಸರಿ ಮಲ್ಲಿಕಾರ್ಜುನ ಸ್ವಾಮಿಜೀಗಳನ್ನು ಸ್ಮರಿಸಿ ಗೌರವ ನಮನ ಸಲ್ಲಿಸಿದರು.ಇದೇ ವೇಳೆ ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳನ್ನು ಸ್ಮರಿಸಿದ ಭಕ್ತರು, ಕೋಟಿ ಜಪಯಜ್ಞದಲ್ಲಿ ಭಾಗವಹಿಸಿ ಕೋಟಿ…

Read More

ಶಾಂತಿನಿಕೇತನ ಶಿಕ್ಷಣ ಸಂಸ್ಥೆಯಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 10:ನಗರದ ಶಾಂತಿನಿಕೇತನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ ಜರುಗಿತು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪರಮ ಪೂಜ್ಯ ಶ್ರೀ ಪ್ರಭಾಕರ ಮಠ (ತದ್ದೇವಾಡಿ) ಇವರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಅವರು ವ್ಯಾಸ ಮಹರ್ಷಿ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಆಶೀರ್ವಚನ ನೀಡುತ್ತಾ ಗುರು ಬ್ರಹ್ಮ-ವಿಷ್ಣು- ಮಹೇಶ್ವರರ ಸ್ವರೂಪನಾಗಿದ್ದಾನೆ. ಗುರು ಅಂಧಕಾರದಿಂದ ನಮ್ಮನ್ನು ಬೆಳಕಿನಡೆಗೆ ಕರೆದುಕೊಂಡು ಹೋಗುತ್ತಾರೆ. ಗುರು ನಮಗೆ ಒಳ್ಳೆಯ ಮಾರ್ಗದರ್ಶನ ನೀಡಿ, ಸತ್ಯದ ಕಡೆ…

Read More