ಬಸವ ಜನ್ಮಭೂಮಿ ಶೈಕ್ಷಣಿಕ ಕ್ರಾಂತಿ-ಸಚಿವ ಶಿವಾನಂದ ಪಾಟೀಲ
ಸಪ್ತಸಾಗರ ವಾರ್ತೆ,ಕೊಲ್ಹಾರ, ಡಿ. 28 : ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದ್ದ ಈ ಪ್ರದೇಶದಲ್ಲಿ ಇದೀಗ ಭವಿಷ್ಯದ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.ಶನಿವಾರ ರಾತ್ರಿ ತಾಲೂಕಿನ ಮಲಘಾಣ ಗ್ರಾಮದಲ್ಲಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಕಟ್ಟಡ, ತಾಂಡಾ ಹಾಗೂ ಗ್ರಾಮದ ಮಕ್ಕಳಿಗೆ ಪ್ರತ್ಯೇಕವಾಗಿ ಅಂಗನವಾಡಿ ಕಟ್ಟಡ ಲೋಕಾರ್ಪಣೆ ಮಾಡಿ ಮಾತನಾಡಿದ ಸಚಿವರು, ಈ ಹಿಂದೆ ಸಾಕ್ಷರತೆಯಲ್ಲಿ ಅತ್ಯಂತ ಹಿಂದುಳಿದಿದ್ದ…


