ಪಡಿತರ ಚೀಟಿದಾರರಿಗೆ ಜೂನ್ 25 ರವರೆಗೆ ಐರಿಸ್ ಮೂಲಕ ಇ-ಕೆವೈಸಿ ಮಾಡಿಸಲು ವಿಶೇಷ ಅವಕಾಶ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ.12:ನಗರ ಪ್ರದೇಶದಲ್ಲಿ ತಾಂತ್ರಿಕ ಕಾರಣಗಳಿಂದ ಇ-ಕೆವೈಸಿ ಮಾಡಿಸಲು ಬಾಕಿ ಇರುವ ಪಡಿತರ ಚೀಟಿದಾರರಿಗೆ ಐರಿಸ್ ಸಾಧನದ ಮೂಲಕ ಇ-ಕೆವೈಸಿ ಮಾಡಿಸಿಕೊಳ್ಳಲು ಆಹಾರ ಇಲಾಖೆಯು ಜೂನ್ 25 ರವರೆಗೆ ವಿಶೇಷ ಅವಕಾಶ ಕಲ್ಪಿಸಿದೆ.ವಿಜಯಪುರ ನಗರ ಪ್ರದೇಶದಲ್ಲಿ ಇನ್ನೂ ಸುಮಾರು 697 ಪಡಿತರ ಚೀಟಿದಾರರ ಇ-ಕೆವೈಸಿ ಬಾಕಿ ಇರುವುದು ಕಂಡು ಬಂದಿದೆ. ಬಯೋಮೆಟ್ರಿಕ್ (ಬೆರಳು ಗುರುತು) ಸರಿಯಾಗಿ ಮೂಡದ ಕಾರಣ ಇ-ಕೆವೈಸಿ ಪ್ರಕ್ರಿಯೆ ನೂರಕ್ಕೆ ನೂರರಷ್ಟು ಪೂರ್ಣಗೊಂಡಿಲ್ಲದೇ ಇರುವುದರಿಂದ ಇಲಾಖೆಯ ವತಿಯಿಂದಲೇ ವಿಶೇಷ ಇ-ಕೆವೈಸಿ ಮಾಡಿಸಲು ಅವಕಾಶ…

Read More

ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಡಿಸಿಗೆ ಮನವಿ ಸಲ್ಲಿಕೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 15:ಅಂಗನವಾಡಿ ಕಾರ್ಯಕರ್ತೆಯರನ್ನು ಬಿ ಎಲ್ಒ ಕೆಲಸದಿಂದ ಕೈ ಬಿಡಬೇಕು ಎಂಬುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ನೂತನ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕೆಲಸದ ಒತ್ತಡ ಹೆಚ್ಚಾಗಿದೆ. ಪ್ರತಿ ನಿತ್ಯ ಎಫ್ ಆರ್ ಎನ್, ಮೊಬೈಲ್ ವೆರಿಪಾಯ್, ಆಧಾರ ವೆರಿಫಾಯ್, ಇಕೆವೈಸಿ, ಬಾಣಂತಿ ನೋಂದಣಿ, ಮಕ್ಕಳ ನೊಂದಣಿ, ನೆಟ್ ವರ್ಕ ಬರದೆ ಪೋಟೋ ಕ್ಯಾಪ್ಟರ್ ಮಾಡುವುದು…

Read More