ನೂತನ ವಿಜಯಪುರ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷರಾಗಿ ಸಂಜಯ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ಚಂದ್ರಶೇಖರ ಕವಟಗಿ ಅವಿರೋಧವಾಗಿ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ನ. 15: ನೂತನ ವಿಜಯಪುರ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷರಾಗಿ ಸಂಜಯ ಪಾಟೀಲ (ಕನಮಡಿ) ಹಾಗೂ ಉಪಾಧ್ಯಕ್ಷರಾಗಿ ಚಂದ್ರಶೇಖರ ಕವಟಗಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿ.ಸಿ.ಕುದಾಪುರ ಪ್ರಕಟಿಸಿದರು.ಶನಿವಾರ ನಡೆದ ಸಭೆಯಲ್ಲಿ ವಿಜಯಪುರ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ನೂತನ ಆಡಳಿತ ಮಂಡಳಿ ಸದಸ್ಯರಾದ ಅರುಣ ವಾರದ,ಸುರೇಶ ಬಿರಾದಾರ, ಸಿದ್ದು ಮಲ್ಲಿಕಾರ್ಜುನಮಠ, ಅರುಣ ಮಠ,ಮೋನೇಶ ಪತ್ತಾರ, ಸತೀಶ ಶಿಂತ್ರೆ,ವಿವೇಕಾನಂದ ಶಿರೋಳ್ಕರ್, ಯಮನಪ್ಪ ಸಾತಿಹಾಳ್ (ವಿಜಯಪುರ ಗ್ರಾಮಾಂತರ),ಬಾಲಚಂದ್ರ ಮುಂಜಾನೆ (ಬಸವನ ಬಾಗೇವಾಡಿ ),…

Read More

ಸಹಕಾರಿ ಯುನಿಯನ್ ಅಧ್ಯಕ್ಷರಾಗಿ ಮುಲ್ಲಾ, ಉಪಾಧ್ಯಕ್ಷರಾಗಿ ಅಮರಗೊಂಡ ಅವಿರೋಧ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 14 :ಹಿರಿಯ ಸಹಕಾರಿಗಳಾದ ಸಚಿವ ಶಿವಾನಂದ ಪಾಟೀಲ ಅವರ ಪ್ರಯತ್ನದಿಂದಾಗಿ ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಯಲ್ಲಿ ಎದುರಾಳಿಗಳನ್ನು ಹಳೆಯ ಪೆನಲ್ ಕ್ಲೀನಸ್ವೀಪ್ ಮಾಡಿದ ಬೆನ್ನಲ್ಲೇ ಸಚಿವರ ಪ್ರಯತ್ನದಿಂದಾಗಿ ವಿಜಯಪುರ ಜಿಲ್ಲಾ ಸಹಕಾರಿ ಯುನಿಯನ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ.ವಿಜಯಪುರ ಜಿಲ್ಲಾ ಸಹಕಾರಿ ಯುನಿಯನ್ ನಿ. ಅಧ್ಯಕ್ಷರಾಗಿ ಎಂ.ಸಿ. ಮುಲ್ಲಾ, ಉಪಾಧ್ಯಕ್ಷರಾಗಿ ನಾಗಪ್ಪ ಅಮರಗೊಂಡ ಅವಿರೋಧ ಆಯ್ಕೆಯಾಗಿದ್ದಾರೆ.ಈಚೆಗೆ ನಡೆದ ಚುನಾವಣೆಯಲ್ಲಿ 2025-30 ರ ಅವಧಿಗೆ ಆಡಳಿತ ಮಂಡಳಿಯ…

Read More