ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಪಕ್ಷದಿಂದ ಐವರು ಅಭ್ಯರ್ಥಿಗಳು ಕಣಕ್ಕೆ-ಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ. 04: “ವಿಧಾನ ಪರಿಷತ್ ಅಭ್ಯರ್ಥಿಗಳು ಕೂಡ ನಾಮಪತ್ರ ಸಲ್ಲಿಸಲಿದ್ದು, ನಾವು ಐವರು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿದ್ದು, ಈಗಾಗಲೇ ನಾಲ್ವರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಐದನೇ ಅಭ್ಯರ್ಥಿ ನಾಳೆ ಪ್ರಕಟಿಸಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.ಮುಖ್ಯಮಂತ್ರಿಗಳಾಗಿ ಮೊದಲ ದಿನದ ಅನುಭವ ಹೇಗಿತ್ತು ಎಂದು ಕೇಳಿದಾಗ, “ನಾನು ಅಧಿಕಾರಿಗಳ ಜೊತೆಗೆ ಸಭೆ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷ ನನ್ನ ನೇತೃತ್ವದಲ್ಲಿ ಘೋಷಿಸಿದ ಭರವಸೆಗಳನ್ನು ಜನರಿಗೆ…

Read More

12ರಂದು ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಚುನಾವಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 10:ನಗರದ ಪ್ರತಿಷ್ಠಿತ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ಆಡಳಿತ ಮಂಡಳಿಯ ಚುನಾವಣೆ ಅ. 12ರಂದು ನಡೆಯಲಿದೆ.೨೦೨೫ ರಿಂದ ೨೦೩೦ ರ ಅವಧಿಗೆ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ಚುನಾವಣೆ ಬಿ.ಎಲ್.ಡಿ.ಇ. ರಸ್ತೆಯ ಎಸ್. ಎಸ್. ಹೈಸ್ಕೂಲ್ ಕಟ್ಟಡದಲ್ಲಿ ಅ.೧೨ರಂದು ಬೆಳಿಗ್ಗೆ ೯ ಗಂಟೆಯಿಂದ ಸಾಯಂಕಾಲ ೪ ಗಂಟೆಯವರೆಗೆ ಮತದಾನ ನಡೆಯಲಿದೆ.ಹೈಸ್ಕೂಲ್ ಆವರಣದ ಸುತ್ತಮುತ್ತಲಿನ ೧೦೦ ಮೀಟರ್ ಸ್ಥಳ ಬಿಟ್ಟು ವಾರದ ಸಂತೆಯನ್ನು ಸ್ಥಳಾಂತರಿಸಿ, ಕ್ರಮವಿಡಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದರಿಂದ ಅ. ೧೨ ರಂದು…

Read More

ಉಪರಾಷ್ಟ್ರಪತಿಚುನಾವಣೆ; ನಮ್ಮಅಭ್ಯರ್ಥಿಪರವಾಗಿಆತ್ಮಸಾಕ್ಷಿಯಮತಗಳನ್ನುಕೇಳಿದ್ದೇವೆ: ಡಿಸಿಎಂಡಿ.ಕೆ.ಶಿವಕುಮಾರ್

ಸಪ್ತಸಾಗರ ವಾರ್ತೆ, ಕೊಯಮತ್ತೂರು, ಸೆ.9:ಇಂಡಿಯಾ ಒಕ್ಕೂಟ ಒಟ್ಟಾಗಿ ಉಪ ರಾಷ್ಟ್ರಪತಿ ಚುನಾವಣೆ ಎದುರಿಸಲಿದೆ. ನಾವು ಆತ್ಮಸಾಕ್ಷಿಯ ಮತಗಳನ್ನು ಕೋರಿದ್ದೇವೆ. ಇಂಡಿಯಾ ಒಕ್ಕೂಟ ಮತ್ತು ವಿರೋಧ ಪಕ್ಷಗಳು ಎನ್ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ವಿರುದ್ಧ ಮತ ಚಲಾಯಿಸುತ್ತವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ತಮಿಳುನಾಡಿನ ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ ಮಂಗಳವಾರ ಉಪರಾಷ್ಟ್ರಪತಿ ಚುನಾವಣೆಯ ಬಗ್ಗೆ ಕೇಳಿದಾಗ ಡಿಸಿಎಂ ಅವರು ಹೀಗೆ ಉತ್ತರಿಸಿದರು.ಉಪರಾಷ್ಟ್ರಪತಿ ಚುನಾವಣೆಯಲ್ಲಿ ಅಡ್ಡ ಮತದಾನವಾಗುವ ಸಾಧ್ಯತೆ ಇದೆಯೇ ಎಂದು ಕೇಳಿದಾಗ, ನಾನು ಆತ್ಮಸಾಕ್ಷಿಯ ಮತಗಳ ಬಗ್ಗೆ ನಂಬಿಕೆಯಿಟ್ಟಿದ್ದೇನೆ….

Read More

ಆ.7ರಂದು ಮಹಾನಗರ ಪಾಲಿಕೆ ಮಹಾಪೌರ-ಉಪಮಹಾಪೌರ ಫಲಿತಾಂಶ ಘೋಷಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 31:ವಿಜಯಪುರ ಮಹಾನಗರ ಪಾಲಿಕೆಯ 22ನೇ ಅವಧಿಗೆ 2025-ಜನವರಿ, ಫೆಬ್ರವರಿ ತಿಂಗಳಲ್ಲಿ ಜರುಗಿದ ಮಹಾಪೌರ ಹಾಗೂ ಉಪ ಮಹಾಪೌರ ಆಯ್ಕೆಯ ಚುನಾವಣೆ ಫಲಿತಾಂಶವನ್ನು ಘೋಷಣೆ ಮಾಡಲು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಆ.7ರಂದು ಮಧ್ಯಾಹ್ನ 1 ಗಂಟೆಗೆ ಸಭೆ ಆಯೋಜಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಅಧ್ಯಕ್ಷಾಧಿಕಾರಿಗಳಾದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣ್ಣವರ ಅವರು ತಿಳಿಸಿದ್ದಾರೆ.

Read More

ನಿಡಗುಂದಿ ಪಟ್ಟಣ ಪಂಚಾಯತ್ ವಾರ್ಡ ನಂ.5ರ ಉಪ ಚುನಾವಣೆ:ಚುನಾವಣಾ ವೇಳಾ ಪಟ್ಟಿ ನಿಗದಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 29:ಜಿಲ್ಲೆಯ ನಿಡಗುಂದಿ ಪಟ್ಟಣ ಪಂಚಾಯತ್ ವಾರ್ಡ ನಂ. 05ರ ಉಪ ಚುನಾವಣೆಗೆ ಸಂಬಂಧಿಸಿದಂತೆ ವೇಳಾ ಪಟ್ಟಿಯನ್ನು ನಿಗದಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳೂ ಆದ ಜಿಲ್ಲಾ ಚುನಾವಣಾಧಿಕಾರಿ ಡಾ. ಆನಂದ ಕೆ ಅವರು ತಿಳಿಸಿದ್ದಾರೆ.ವೇಳಾಪಟ್ಟಿಯಂತೆ ನಾಮ ಪತ್ರಗಳನ್ನು ಸಲ್ಲಿಸಲು ಆಗಸ್ಟ್ 5 ಕೊನೆಯ ದಿನವಾಗಿದ್ದು, ನಾಮಪತ್ರಗಳ ಪರಿಶೀಲನೆಯನ್ನು ಆಗಸ್ಟ್ 6 ರಂದು ನಡೆಸಲಾಗುವುದು. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಆಗಸ್ಟ್ 8 ಕೊನೆಯ ದಿನಾಂಕವಾಗಿದ್ದು, ಅವಶ್ಯವಿದ್ದಲ್ಲಿ ಆಗಸ್ಟ್ 17ರ ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ…

Read More