ಬಿಜೆಪಿ ಸೇರಿದಂತೆ ಇಡೀ ದೇಶಕ್ಕೆ ಗಾಂಧೀಜಿ, ಕಾಂಗ್ರೆಸ್ ಆಸರೆ: ಡಿಸಿಎಂ ಡಿ.ಕೆ. ಶಿವಕುಮಾರ್
ಸಪ್ತ ಸಾಗರ ವಾರ್ತೆ : ಬೆಂಗಳೂರು, ಅ.02 “ಗಾಂಧೀಜಿಯವರ ಹಾಗೂ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಂದೇ ಆಗಿದೆ. ಆದರೆ ಬಿಜೆಪಿ ಸಿದ್ಧಾಂತ ಬೇರೆ. ಹೀಗಿದ್ದರೂ ಬಿಜೆಪಿಯವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕಾದರೆ ಗಾಂಧಿ ಪ್ರತಿಮೆ ಮುಂದೆಯೇ ನಿಲ್ಲಬೇಕು. ಇನ್ನು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿಕೊಂಡೇ ಬಿಜೆಪಿ ತಮ್ಮ ಪಕ್ಷವನ್ನು ಕಟ್ಟಿಕೊಳ್ಳುತ್ತಿದೆ. ಆ ಮೂಲಕ ಬಿಜೆಪಿ ಸೇರಿದಂತೆ ಇಡೀ ದೇಶಕ್ಕೆ ಗಾಂಧೀಜಿ ಹಾಗೂ ಕಾಂಗ್ರೆಸ್ ಆಸರೆಯಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ…


