ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ-ಮುಖ್ಯಮಂತ್ರಿ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ ಬೆಂಗಳೂರು, ಜ. 16 :ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಶುಕ್ರವಾರ ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ ಬೆಂಗಳೂರು ಹಬ್ಬ -2026 ಉದ್ಘಾಟನೆ ಹಾಗೂ ಜಾನಪದ ಕಲಾ ತಂಡಗಳ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.ಬೆಂಗಳೂರು ಹಬ್ಬದಲ್ಲಿ 30 ಕ್ಕೂ ಹೆಚ್ಚು ಪ್ರದೇಶಗಳಲ್ಲಿ 350 ಕ್ಕೂ ಹೆಚ್ಚು ಕಾರ್ಯಕ್ರಮಗಳು ನಡೆಯಲಿದ್ದು, ಬೆಂಗಳೂರಿನ…

Read More

ಕೇರಳ, ಗೋವಾ ಮಾದರಿಯಲ್ಲಿ ಸಿಆರ್ ಜಡ್ ಕಾನೂನು ಸರಳೀಕರಣ; ಕೇಂದ್ರ ‌ಪ್ರವಾಸೋದ್ಯಮ, ಪರಿಸರ ಸಚಿವರ ಭೇಟಿಗೆ ನಿಯೋಗ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ, ಮಂಗಳೂರು, ಜ.10: “ಕೇರಳ ಹಾಗೂ ಗೋವಾ ಮಾದರಿಯಲ್ಲಿ ಕರಾವಳಿ ನಿಯಂತ್ರಣ ವಲಯ (ಸಿಆರ್ ಜೆಡ್) ಕಾನೂನು ಸರಳೀಕರಣ ಮಾಡಲಾಗುವುದು. ಇದರ ಬಗ್ಗೆ ಕೇಂದ್ರ ಪ್ರವಾಸೋದ್ಯಮ, ಪರಿಸರ ಸಚಿವರ ಬಳಿ ನಿಯೋಗ ತೆರಳಿ ಚರ್ಚೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಮಂಗಳೂರಿನಲ್ಲಿ ಶನಿವಾರ ನಡೆದ ‘ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ 2026’ ರಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.“ಮುಖ್ಯಮಂತ್ರಿಯವರ ಸಮ್ಮುಖದಲ್ಲಿ ಮೀನುಗಾರಿಕೆ, ಪ್ರವಾಸೋದ್ಯಮ ಹಾಗೂ ಇತರೇ ಸಂಬಂಧಪಟ್ಟವರ ಜೊತೆ ಸಿಆರ್ ಜಡ್…

Read More

ಪರಿಸರ ಸಂರಕ್ಷಿಸಲು ತಾಯಿ ಹೆಸರಿನಲ್ಲಿ ಒಂದು ಮರ ಎಂಬ ವಿಶಿಷ್ಟ ಅಭಿಯಾನ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 18: ಪರಿಸರ ರಕ್ಷಣೆ ಹಾಗೂ ಪರಿಸರದ ಮಹತ್ವದ ಕುರಿತು ಜಾಗೃತಿ ಮೂಡಿಸಲು ವಿಶಿಷ್ಟ ಕಾರ್ಯಕ್ರಮವೊಂದನ್ನು ಗುರುವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು.ಮೇರಾ ಯುವ ಭಾರತ ವಿಜಯಪುರ ಹಾಗೂ ಸಖಿ ಯುವ ಮಹಿಳಾ ಸೇವಾ ಸಂಸ್ಥೆ ಅಡಿಯಲ್ಲಿ ತಾಯಿ ಹೆಸರಿನಲ್ಲಿ ಒಂದು ಮರ ಅಭಿಯಾನ ಎಂಬ ವಿನೂತನ ಕಾರ್ಯಕ್ರಮ ನಡೆಸಲಾಯಿತು. ನಗರದ ರವೀಂದ್ರನಾಥ ಠಾಗೋರ್ ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪರಿಸರವನ್ನು ರಕ್ಷಿಸಿ ಪೋಷಿಸುವ ಕುರಿತು ಜಾಗೃತಿ ಮೂಡಿಸಲಾಯಿತು.ಶಾಲೆಯ ಹೆಡ್ ಮಾಸ್ಟರ್ ಶಿವರಾಮ ಜಮ್ಮನಕಟ್ಟಿ, ಪ್ರಲ್ಹಾದ…

Read More