ಇಂದಿನ ತಂತ್ರಜ್ಞಾನದ ಯುಗದಲ್ಲಿ ಡಿಜಿಟಲ್ ಅಪರಾಧ ಹೆಚ್ಚಳ: ಜಾಗೃತಿ ಅಗತ್ಯ-ಎಸ್ಪಿ ಲಕ್ಷ್ಮಣ ನಿಂಬರಗಿ
In today’s technological era, digital crimes are on the rise: Awareness is essential – SP Lakshman Nimbargi
In today’s technological era, digital crimes are on the rise: Awareness is essential – SP Lakshman Nimbargi
ಸಪ್ತಸಾಗರ ವಾರ್ತೆ ವಿಜಯಪುರ, ಅ. 10: ಸಹಕಾರಿ ರಂಗದಲ್ಲಿರುವ ಎಲ್ಲರೂ ಪ್ರಾಮಾಣಿಕ, ಪಾರದರ್ಶಕ ಹಾಗೂ ಸೇವಾ ಮನೋಭಾವದ ಜೊತೆಗೆ ಕಾನೂನಿನ ಅರಿವಿನೊಂದಿಗೆ ಕೆಲಸ ಮಾಡಿಬೇಕಿದೆ. ಹಾಗಾದಲ್ಲಿ ಸಹಕಾರಿ ರಂಗವನ್ನು ಉತ್ತುಂಗಕ್ಕೆ ಕೊಂಡೊಯ್ಯಲು ಸಾಧ್ಯವಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.ಶುಕ್ರವಾರ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ವಿಜಾಪುರ ಜಿಲ್ಲಾ ಕೃಷಿಯೇತರ ಪತ್ತಿನ ಸಹಕಾರ ಸಂಘ ಹಾಗೂ ಸಹಕಾರಿ…
ಸಪ್ತಸಾಗರ ವಾರ್ತೆ, ವಿಜಯಪುರ, ಆ. 5: ದೇವರ ಸ್ಮರಣೆಯಿಂದ ಪ್ರತಿಯೊಬ್ಬರ ಬದುಕಿನಲ್ಲಿ ನೆಮ್ಮದಿ ಮೂಡಿ, ಧನಾತ್ಮಕ ಶಕ್ತಿಯ ಅನುಭವವಾಗುತ್ತದೆ ಎಂದು ಮ ಘ ಚ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಸೋಮವಾರ ಸಂಜೆ ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪುರಾಣ ಕಾರ್ಯಕ್ರಮದಲ್ಲಿ ‘ಉದಯಲಿಂಗೇಶ್ವರ ಚರಿತಾಮೃತ’ ಧ್ವನಿಸುರುಳಿ ಬಿಡುಗಡೆ ಮಾಡಿ ಅವರು ಮಾತನಾಡಿದರು.ದೇವರ ನಾಮ ಸ್ಮರಣೆಯು ಸರಳ. ಆದರೆ ಪರಿಣಾಮಕಾರಿಯಾಗಿದೆ. ಇದು ಎಲ್ಲರ ಜೀವನದಲ್ಲಿ ಶಾಂತಿ, ಸಂತೋಷ ಮತ್ತು ಯಶಸ್ಸನ್ನು ತರುತ್ತದೆ…
ಸಪ್ತಸಾಗರ ವಾರ್ತೆ ವಿಜಯಪುರ, ಆ. 2: ಜಗ ಬೆಳಗಲು ಸೂರ್ಯ, ಬದುಕು ಬೆಳಗಲು ಗುರು ಬೇಕು. ಭೌತಿಕ ಬದುಕನ್ನು ಬೆಳಗಲು ಅಧ್ಯಾತ್ಮ ಬೇಕು. ಅಂದಾಗ ಮಾನವನ ಬಾಳು ಉಜ್ವಲಗೊಳ್ಳಲಿದೆ ಎಂದು ಮ ಘ ಚ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಶ್ರಾವಣ ಮಾಸದ ನಿಮಿತ್ತ ಶುಕ್ರವಾರ ಸಂಜೆ ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಹಿರೇಮಠದಲ್ಲಿ ನಡೆಯುತ್ತಿರುವ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳ ಪುರಾಣದಲ್ಲಿ ತೊಟ್ಟಿಲು ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದರು.‘ನೈತಿಕ ಮೌಲ್ಯಗಳು ಕುಸಿಯುತ್ತಿರುವ ಇಂದಿನ ದಿನಗಳಲ್ಲಿ ಜನತೆಗೆ ಮಾನಸಿಕ ನೆಮ್ಮದಿ ಇಲ್ಲದಂತಾಗಿದೆ….
ಸಪ್ತಸಾಗರ ವಾರ್ತೆ, ಜು. 31:ಹಿಂದೂಗಳಿಗೆ ಶ್ರಾವಣ ಮಾಸ ಒಂದು ಪವಿತ್ರ ಹಬ್ಬ. ಸತ್ಸಂಗದಲ್ಲಿ ಪಾಲ್ಗೊಂಡು ಪುರಾಣ ಪ್ರವಚನಗಳನ್ನು ಶ್ರವಣ ಮಾಡಿದರೆ ಆತ್ಮಾನಂದ ಪ್ರಾಪ್ತಿಯಾಗುವುದು. ಎಲ್ಲರೂ ಕ್ರಮವಾಗಿ ಶ್ರವಣ,ಜಪ,ತಪ,ಧ್ಯಾನ ಮತ್ತು ದಾನಗಳೆಂಬ ಪಂಚ ಕ್ರಿಯೆಗಳನ್ನು ಸಿದ್ಧಿಸಿಕೊಳ್ಳಬೇಕೆಂದು ಡಾ.ಸಂಗಮೇಶ ಮೇತ್ರಿಯವರು ಹೇಳಿದರು.ವಿಜಯಪುರ ಕೀರ್ತಿನಗರದ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರವಚನವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪ್ರವಚನಕಾರರಾದ ಪ.ಪೂ.ಶ್ರೀ ಸಂಗಮೇಶ ಸ್ವಾಮಿಗಳು ಶ್ರೀ ಸಿದ್ಧಾರೂಢರ ಆಧ್ಯಾತ್ಮಿಕ ಪ್ರವಚನವನ್ನು ಶುಭಾರಂಭ ಮಾಡಿದರು. ಸದ್ಭಕ್ತರು ಪ್ರಪಂಚದೊಡನೆ ಪರಮಾರ್ಥ ಸಾಧಿಸಲು ಗುರು ತೋರುವ ಪಥದಲ್ಲಿ…
ಸಪ್ತಸಾಗರ ವಾರ್ತೆ, ವಿಜಯಪುರ, ಜು. 29:ಮನುಷ್ಯ ಆಧ್ಯಾತ್ಮಿಕ ಆಚರಣೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಜೀವನ ಸಾರ್ಥಕ ಮಾಡಿಕೊಳ್ಳಬೇಕು ಎಂದು ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಸೋಮವಾರ ಸಂಜೆ ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಹಾಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪುರಾಣ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಾನವ ಜನ್ಮ ಸಾರ್ಥಕತೆಗೆ ಬಸವಾದಿ ಶರಣರ ತತ್ವ, ಸದ್ವಿಚಾರ, ಧ್ಯಾನ, ತಪಸ್ಸು, ಉಪಾಸನೆ, ಭಜನೆ, ಸಂಕೀರ್ತನೆ ಮಾಡುವುದರಿಂದ ಪ್ರಾಪಂಚಿಕ ಜಂಜಡ ದೂರವಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ ಎಂದರು.ಪುರಾಣಿಕರಾದ ಉಮರಾಣಿಯ…