ಪೊಲೀಸ್ ನೇಮಕಾತಿ ಪರೀಕ್ಷೆ ಗೊಂದಲಕ್ಕೆ ಸರ್ಕಾರವೇ ಹೊಣೆ: ಉಸ್ತುವಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಆ.2: ತಿಕೋಟಾದಲ್ಲಿ ನಡೆದ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯ ಅವ್ಯವಸ್ಥೆ ಹಾಗೂ ಪ್ರತಿಭಟನಾ ನಿರತ ಅಭ್ಯರ್ಥಿಗಳ ಮೇಲೆ ನಡೆದಿರುವುದಾಗಿ ಆರೋಪಿಸಲಾದ ಲಾಠಿ ಪ್ರಹಾರ ಪ್ರಕರಣ ರಾಜ್ಯ ಸರ್ಕಾರದ ಆಡಳಿತ ವೈಫಲ್ಯದ ಪ್ರತೀಕವಾಗಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು. ಈ ಘಟನೆಗೆ ನೈತಿಕ ಹೊಣೆ ಹೊತ್ತು ಜಿಲ್ಲಾ ಉಸ್ತುವಾರಿ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾವಯವ ಬೀಜ ಪ್ರಮಾಣನ ಸಂಸ್ಥೆಯ ಮಾಜಿ ಅಧ್ಯಕ್ಷ ವಿಜುಗೌಡ ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವರು…

Read More

ತಿಕೋಟ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಗೊಂದಲ:ಪರೀಕ್ಷಾ ಮಂಡಳಿಗೆ ವರದಿ ಸಲ್ಲಿಕೆ-ಡಿಸಿ ಆನಂದ ಕೆ.

ಸಪ್ತಸಾಗರ ವಾರ್ತೆ,ವಿಜಯಪುರ, ಆ.2:ವಿಜಯಪುರ ಜಿಲ್ಲೆಯ ತಿಕೋಟ ಪಟ್ಟಣದ ಶಾರದಾಂಬಾ ಶಿಕ್ಷಣ ಸಂಸ್ಥೆಯಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಲಿಖಿತ ಪರೀಕ್ಷಾ ಕೇಂದ್ರದಲ್ಲಿ ಭಾನುವಾರ ಕೆಲಕಾಲ ಗೊಂದಲ ಉಂಟಾಯಿತು. ಪ್ರಶ್ನೆ ಪತ್ರಿಕೆ ಹಾಗೂ ಒಎಂಆರ್ ಶೀಟ್‌ನ ಕ್ರಮಸಂಖ್ಯೆ ಹೊಂದಿಕೆಯಾಗಿಲ್ಲ ಎಂದು ಆರೋಪಿಸಿ ಕೆಲ ಪರೀಕ್ಷಾರ್ಥಿಗಳು ಪರೀಕ್ಷೆಯನ್ನು ಬಹಿಷ್ಕರಿಸಿ ಒಎಂಆರ್ ಶೀಟ್ ಮತ್ತು ಪ್ರಶ್ನೆ ಪತ್ರಿಕೆಗಳೊಂದಿಗೆ ಕೇಂದ್ರದ ಹೊರಗೆ ಬಂದು ಪ್ರತಿಭಟನೆ ನಡೆಸಿದರು.ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸ್ಪಷ್ಟನೆ ನೀಡಿ, ಪ್ರಶ್ನೆ ಪತ್ರಿಕೆ ಹಾಗೂ ಒಎಂಆರ್ ಶೀಟ್‌ಗಳನ್ನು ನಿಗದಿತ…

Read More