ಪರೀಕ್ಷೆಗಳಿಗೆ ಭಯ ಬೇಡ, ಸಿದ್ಧತೆ ಇರಲಿ-ಡಿಸಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಆ.25: ನಿರಂತರ ಓದಿನಲ್ಲಿ ಯಶಸ್ಸಿನ ಗುಟ್ಟು ಅಡಗಿದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಓದುವ ಮೂಲಕ ಗುರಿ ಸಾಧನೆಯಡೆಗೆ ಸಾಗುವುದರೊಂದಿಗೆ ಸತತ ಅಧ್ಯಯನ ಪರಿಶ್ರಮದ‌ ಮೂಲಕ ಗುರಿ ತಲುಪಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಹೇಳಿದರು.ಭಾನುವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಇವರ ಸಹಯೋಗದೊಂದಿಗೆ ಹಮ್ಮಿಕೊಂಡ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ವಿಷಯದ ಕುರಿತಾಗು ನಡೆದ ಒಂದು ದಿನದ ಕಾರ್ಯಾಗಾರಕ್ಕೆ ಚಾಲನೆ ನೀಡಿ…

Read More

ಆಗಸ್ಟ್ 6,7ರಂದು ರಾಜ್ಯ ಮಟ್ಟದ ಜೂಡೋ ತರಬೇತಿ ಮತ್ತು ಪರೀಕ್ಷೆ

ಸಪ್ತಸಾಗರ ವಾರ್ತೆ, ವಿಜಯಪುರ,ಜು.21:ಆ. 6 ಹಾಗೂ 7 ರಂದು ಕರ್ನಾಟಕ ರಾಜ್ಯ ಜೂಡೋ ಸಂಸ್ಥೆಯ ವತಿಯಿಂದ ರಾಮದುರ್ಗ ತಾಲೂಕಿನ ಚಂದ್ರಗಿರಿಯ ಎಸ್.ಎಂ. ಕಲೂತಿ ಕ್ರೀಡಾ ವಸತಿ ಶಾಲೆಯಲ್ಲಿ ಚಂದರಗಿ 2 ದಿನದ ತರಬೇತಿ ಮತ್ತು ಬ್ರೌನ್ ಬೆಲ್ಟ್ ಪರೀಕ್ಷೆ, ನಡೆಯಲಿದೆ.ವಿಜಯಪುರ ಜಿಲ್ಲೆಯ ಜೂಡೋ ಕ್ರೀಡಾಪಟುಗಳು, ಭಾಗವಹಿಸುವವರು ಮೊ.9901944390 ಗೆ ತಿಳಿಸಬೇಕೆಂದು ವಿಜಯಪುರ ಜಿಲ್ಲಾ ಜೂಡೋ ಸಂಸ್ಥೆಯ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಬಸವರಾಜ ಬಾಗೇವಾಡಿ ಉತ್ನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More