ಗ್ರಾಮೀಣ ಮಹಿಳೆಯರು ಸಾಹಿತ್ಯದ ಸಾಧಕರು – ಭಾರತಿ ಪಾಟೀಲಅಭಿಮತ

ಸಪ್ತಸಾಗರ ವಾರ್ತೆ,ವಿಜಯಪುರ, 14: ವಚನ ಸಾಹಿತ್ಯವನ್ನು ಬೋಧನೆ ಮತ್ತು ಅಧ್ಯಯನಕ್ಕೆ ಮಾತ್ರಸೀಮಿತಗೊಳಿಸದೇ ಅದರ ವಿಚಾರಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ನಮ್ಮಜೀವನ ಸಾರ್ಥಕವಾಗುತ್ತದೆ.ರಾಜ್ಯಮಟ್ಟದ ಕೋ. ಚನ್ನಬಸಪ್ಪ ದತ್ತಿ ಪ್ರಶಸ್ತಿಗೆ ಈ ಬಾರಿ ರೂಪಾ ರಜಪೂತ ಆಯ್ಕೆಯಾಗಿದ್ದಾರೆ. ಗ್ರಾಮೀಣ ಮಹಿಳೆಯರೂ ಸಹಇಂದು ಸಾಹಿತ್ಯದ ಸಾಧಕರಾಗಿ ಹೊರಹೊಮ್ಮಿದ್ದು ನಾವೆಲ್ಲ ಹೆಮ್ಮೆಪಡುವ ಸಂಗತಿ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಅಧ್ಯಕ್ಷೆ ಭಾರತಿ ಪಾಟೀಲ ಅಭಿಪ್ರಾಯಪಟ್ಟರು.ರವಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ಕೋ. ಚನ್ನಬಸಪ್ಪ ದತ್ತಿ, ಸುಶೀಲಾಬಾಯಿ ಮತ್ತು ದಿ….

Read More

ಬಿ ಎಂ ಪಾಟೀಲ್ ಪಬ್ಲಿಕ್ ಶಾಲೆಗೆ ಎಕ್ಸಲೆನ್ಸ್ ಪ್ರಶಸ್ತಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 17: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ‌. ಪಾಟೀಲ ಪಬ್ಲಿಕ್(ಸಿ.ಬಿ.ಎಸ್.ಇ) ಶಾಲೆಗೆ ಇ ಟೆಕ್ಸ್ ಬ್ರೇನ್ ಫೀಡ್ ಮ್ಯಾಗಝಿನ್ ಅಕಾಡೆಮಿಯವರು ಪ್ರತಿ ವರ್ಷ ಕೊಡುವ ಬೆಸ್ಟ್ ಅಕಾಡೆಮಿಕ್ ಎಕ್ಸ್ ಲೆನ್ಸ್ 2025-26 ವಿಭಾಗದ ಸ್ಕೂಲ್ ಎಕ್ಸಲೆನ್ಸ್ ಪ್ರಶಸ್ತಿ ಲಭಿಸಿದೆ.ಅತ್ಯುತ್ತಮ ಸ್ಟೆಮ್/ಸ್ಟೀಮ್ (STEM/STEAM ) ಇಂಪ್ಲಿಮೆಂಟೇಶನ್ ಮತ್ತು ಇನ್ನೋವೇಟಿವ್ ಕಲಿಕಾ ಅನುಷ್ಠಾನದ ಮಾನದಂಡ, ಅಲ್ಲದೇ, ಈ ಶಾಲೆಯಲ್ಲಿ ಅಳವಡಿಸಲಾದ ಎಟಿಎಲ್ ಲ್ಯಾಬ್, ಲಾಂಗ್ವೇಜ್ ಲ್ಯಾಬ್ ಮತ್ತು ತರಗತಿಗಳಲ್ಲಿ ಕಂಟ್ರೋಲ್ ಪ್ಯಾನಲ್…

Read More