ಎಕ್ಸಲಂಟ್ ಸಂಸ್ಥೆಯಿಂದ 29 ವಿದ್ಯಾರ್ಥಿಗಳು ನವೋದಯ ಶಾಲೆಗಳಿಗೆ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 21:ಪ್ರತಿ ವರ್ಷವೂ ಉತ್ತಮ ಫಲಿತಾಂಶ ನೀಡುವ ಮೂಲಕ ಮನೆ ಮಾತಾಗಿರುವ ಎಕ್ಸಲಂಟ್ ಸಂಸ್ಥೆಯು 2025-26ನೇ ಸಾಲಿನ ಜವಾಹರ ನವೋದಯ ಶಾಲೆಗಳ ಪ್ರವೇಶ ಪರೀಕ್ಷೆಯಲ್ಲಿ ತನ್ನ ಫಲಿತಾಂಶದ ಹೆಜ್ಜೆ ಗುರುತನ್ನು ಮತ್ತಷ್ಟು ಗಟ್ಟಿಗೊಳಿಸಿದೆ. 29 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಎಕ್ಸಲಂಟ್ ತನ್ನ ಗುಣಮಟ್ಟಕ್ಕೆ ಮತ್ತೊಮ್ಮೆ ಕನ್ನಡಿ ಹಿಡಿದಿದೆ.ಗಣೇಶ ಪಾಟೀಲ್(ಶೇ.98.75), ಸಮರ್ಥ ಚವ್ಹಾಣ(97.50), ಶ್ರೀಕರ ಗಗನಮಾಳಿ(97.50), ಕಾರ್ತಿಕ ಸತ್ಯಪ್ಪನವರ(97.50), ಸೃಜನ್ ಗೊರೆ(97.50), ಕೃತಿಕೇಶ ಹೊಂಗಲ್(97.50), ಕರುಣಸಾಗರ ಬಾದವಾಡಗಿ (96.25),…

Read More