ದಾಸ ಸಾಹಿತ್ಯದಲ್ಲಿ ಶ್ರೇಷ್ಠ ಜೀವನ ಮೌಲ್ಯಗಳಿವೆ-ಸಾಹಿತಿ ಪ್ರೊ. ಎ. ಎಚ್. ಕೊಳಮಲಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 11: ಕನ್ನಡ ಸಾಹಿತ್ಯದ ಪ್ರಮುಖ ಘಟ್ಟವಾಗಿರುವ ದಾಸ ಸಾಹಿತ್ಯ ಹಲವಾರು ಶ್ರೇಷ್ಠವಾದ ಜೀವನ ಮೌಲ್ಯಗಳನ್ನು ಹೊಂದಿ ಮಾರ್ಗದರ್ಶನ ಮಾಡುತ್ತಾ ಹೋಗುತ್ತದೆ. ಕನಕದಾಸರು ಪುರಂದರದಾಸರು ಈ ಸಾಹಿತ್ಯದ ಶ್ರೇಷ್ಠರಾಗಿದ್ದು ಅವರ ಕೀರ್ತನೆಗಳು ಬದುಕಿನ ದಾರಿಗೆ ದೀಪಗಳಾಗಿವೆ ಎಂದು ಚೇತನಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಸಾಹಿತಿ ಪ್ರೊ. ಎ. ಎಚ್. ಕೊಳಮಲಿ ಇಂದಿಲ್ಲಿ ಅಭಿಪ್ರಾಯಪಟ್ಟರು. ನಗರದ ಆಶ್ರಮ ರಸ್ತೆಯ ಐಶ್ವರ್ಯ ಬಡಾವಣೆಯ ವರದಾಂಜನೇಯ ದೇವಸ್ಥಾನದಲ್ಲಿ ಭಾನುವಾರ ಹಮ್ಮಿಕೊಂಡ 550 ನೇ ಮಹಾ ಸತ್ಸಂಗ…

Read More

ಜಲಶಕ್ತಿ ಅಭಿಯಾನ ಯೋಜನೆಯ ಅತ್ಯುತ್ತಮ ಅನುಷ್ಠಾನಕ್ಕೆ ರಾಷ್ಟ್ರೀಯ ಪುರಸ್ಕಾರ: ವಿಜಯಪುರ ಜಿಪಂ ಸಿಇಒ ರಿಷಿ ಆನಂದಗೆ ಸನ್ಮಾನ

ಸಪ್ತಸಾಗರ ವಾರ್ತೆ, ವಿಜಯಪುರ,ನ.18:ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಂರಕ್ಷಣೆ, ಮಳೆ ನೀರು ಕೊಯ್ಲು, ಸಾಂಪ್ರದಾಯಿಕ ಮತ್ತು ಇತರ ಜಲಮೂಲಗಳ ಸಂರಕ್ಷಣೆ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಜಲಶಕ್ತಿ ಅಭಿಯಾನ ಯೋಜನೆಯ ಅತ್ಯುತ್ತಮ ಅನುಷ್ಠಾನಕ್ಕೆ ರಾಷ್ಟ್ರಮಟ್ಟದ ದಕ್ಷಿಣದ ರಾಜ್ಯಗಳಲ್ಲಿ ವಿಜಯಪುರ ಜಿಲ್ಲಾ ಪಂಚಾಯತಿಗೆ ಪ್ರಶಸ್ತಿ ಲಭಿಸಿದ್ದು, ಮಂಗಳವಾರ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ “ರಾಷ್ಟ್ರೀಯ ಜಲ ಪ್ರಶಸ್ತಿ” ಪ್ರದಾನ ಸಮಾರಂಭದಲ್ಲಿ ಕೇಂದ್ರ ಜಲ ಶಕ್ತಿ ಸಚಿವರಾದ ಸಿ.ಆರ್.ಪಾಟೀಲ ಅವರು ಜಿಪಂ ಸಿಇಒ ರಿಷಿ ಆನಂದ….

Read More

ಜಿಲ್ಲೆಯ ದಕ್ಷಿಣ ಭಾಗದ ಜನರಿಗೂ ಅತ್ಯುತ್ತಮ ಆರೋಗ್ಯ ಸೇವೆ‌: ಡಾ. ಹೊನ್ನುಟಗಿ

ಸಪ್ತಸಾಗರ ವಾರ್ತೆ ವಿಜಯಪುರ, ಅ. 17: ಬಿ.ಎಲ್.ಡಿ.ಇ‌ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಸ್ಥಾಪಿಸುವ ಮೂಲಕ‌ ನಗರದ ದಕ್ಷಿಣ ಭಾಗದ ಜನರಿಗೂ ಅತ್ಯುತ್ತಮ ಆರೋಗ್ಯ ಸೇವೆ‌ ಒದಗಿಸುತ್ತಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ‌ ಡಾ. ರಾಜೇಶ ಹೊನ್ನುಟಗಿ‌ ತಿಳಿಸಿದ್ದಾರೆ.ಶುಕ್ರವಾರ ನಗರದ ಸರಕಾರಿ ಪಾಲಿಟೆಕ್ನಿಕ್ ಹಿಂಭಾದಲ್ಲಿರುವ ಬಿ.ಎಲ್.ಡಿ.ಇ ಆಯುರ್ವೇದ ಕಾಲೇಜಿನಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಿದ್ದ ಅಲೋಪಥಿ ಮತ್ತು ಆಯುರ್ವೇದ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ‌ ಮತ್ತು…

Read More

ಟೈಕೊಂಡೊ ಸ್ಫರ್ಧೆ: ರಾಜ್ಯ ಮಟ್ಟಕ್ಕೆ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 18: ಇಲ್ಲಿನ ಕೆ.ಬಿ.ಎಸ್ ನಂ. ೫ರ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಟೈಕೊಂಡೊ ಸ್ಫರ್ಧೆಯಲ್ಲಿ ಎಕ್ಸಲಂಟ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ನಗರ ಹೊರವಲಯದಲ್ಲಿ ಇರುವ ಇಟ್ಟಂಗಿಹಾಳ ರಸ್ತೆಯ ಎಕ್ಸಲಂಟ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿನಿಯರಾದ ಕುಮಾರಿ ನೀಲವೇಣಿ ಕಾವೇಕರ ಅವರು ೩೮ ಕೆ.ಜಿ. ಟೈಕೊಂಡದಲ್ಲಿ ಪ್ರಥಮ ಸ್ಥಾನ, ೫೯ಕೆ.ಜಿ ಟೈಕೊಂಡದಲ್ಲಿ ಪುಷ್ಪಾ ರಾಠೋಡ ಪ್ರಥಮ ಸ್ಥಾನ ಪಡೆದು ಧಾರವಾಡದಲ್ಲಿ ನಡೆಯುವ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ಈ…

Read More

ಸ್ಕೇಟಿಂಗ್ ಸ್ಪರ್ಧೆಯಲ್ಲಿ ಬಿಎಲ್ ಡಿಇ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 17: ಬಿ.ಎಲ್.ಡಿ.ಇ ಸಂಸ್ಥೆಯ ಜಮಖಂಡಿಯಲ್ಲಿರುವ ಬಿ.ಎಲ್.ಡಿ.ಇ ಸ್ಪೋರ್ಟ್ ಅಕಾಡೆಮಿಯ ವಿದ್ಯಾರ್ಥಿಗಳು 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ 79 ನಿಮಿಷಗಳ ಸತತ ಸ್ಕೇಟಿಂಗ್ ನಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.ಯುನೈಟೆಟ್ ಸ್ಟೇಟ್ ಆಫ್ ಅಮೇರಿಕಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್, ಜೀನಿಯಸ್ ಇಂಡಿಯನ್ ಬುಕ್ ಆಫ್ ವರ್ಡ್ಲ್ ರೆಕಾರ್ಡ್ಸ್ ಮತ್ತು ಯು. ಎನ್. ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಜಂಟಿಯಾಗಿ ಶುಕ್ರವಾರ ದೇಶಾದ್ಯಂತ ಜಿಲ್ಲಾ ಕೇಂದ್ರದಲ್ಲಿ ಸ್ಕೇಟಿಂಗ್ ಆಯೋಜಿಸಿತ್ತು….

Read More