ವೀರರಾಣಿ ಅಬ್ಬಕ್ಕ, ರಾಣಿ ಚೆನ್ನಮ್ಮ ಪ್ರದರ್ಶಿನಿ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 25:ವಿದ್ಯಾರ್ಥಿಗಳಿಗೆ ಸಮಸ್ಯೆ ಬಂದಾಗ ಹಲವಾರು ಕಡೆ ಎಬಿವಿಪಿ ಹೋರಾಟಗಳನ್ನು ನಿರ್ಮಿಸಿ ಪರಿಹಾರ ಹುಡುಕಿಕೊಟ್ಟಿದೆ ಎಂದು ಸಿದ್ದೇಶ್ವರ ಆಶ್ರಮದ ಪರಮಪೂಜ್ಯ ಬಸವಲಿಂಗ ಮಹಾಸ್ವಾಮೀಜಿಗಳು ಪ್ರಶಂಸಿಸಿದರು.ಎಬಿವಿಪಿಯ 45 ನೇ ಪ್ರಾಂತ ಸಮ್ಮೇಳನದ ವೀರರಾಣಿ ಅಬ್ಬಕ್ಕ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಪ್ರದರ್ಶಿನಿಯನ್ನು ಸಿದ್ದೇಶ್ವರ ಆಶ್ರಮದ ಪರಮಪೂಜ್ಯ ಬಸವಲಿಂಗ ಮಹಾಸ್ವಾಮೀಜಿಗಳು ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿಗಳಿಗೆ ಸಮಸ್ಯೆ ಬಂದಾಗ ಹಲವಾರು ಕಡೆ ಎಬಿವಿಪಿ ಹೋರಾಟಗಳನ್ನು ನಿರ್ಮಿಸಿ ಪರಿಹಾರ ಹುಡುಕಿಕೊಟ್ಟ ನಿದರ್ಶನಗಳನ್ನು ನಾನು ಸ್ವತ ಕೇಳಿದ್ದೇನೆ. ಅಂತಹ ಉತ್ತಮ ಕಾರ್ಯವನ್ನು…

Read More

ಶಾಸಕ ಯತ್ನಾಳ ಅವರಿಂದ ಫಲಪುಷ್ಪ ಪ್ರದರ್ಶನ-ತೋಟಗಾರಿಕೆ ಅಭಿಯಾನ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ,ಜ.13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ತೋಟಗಾರಿಕೆ ಇಲಾಖೆ, ಜಿಲ್ಲಾ ತೋಟಗಾರಿಕೆ ಸಂಘ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿ ಹಾಗೂ ಜಿಲ್ಲಾ ಹಾಪ್‌ಕಾಮ್ಸ್ ಇವರ ಸಹಯೋಗದೊಂದಿಗೆ ಜನವರಿ 13ರಿಂದ 15ರವರೆಗೆ ನಗರದ ಸ್ಟೇಶನ್ ರಸ್ತೆಯಲ್ಲಿರುವ ಬಸವವನ ಆವರಣದಲ್ಲಿ ಹಮ್ಮಿಕೊಂಡ ಫಲಪುಷ್ಪ ಪ್ರದರ್ಶನ ಹಾಗೂ ತೋಟಗಾರಿಕೆ ಅಭಿಯಾನಕ್ಕೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉದ್ಘಾಟಿಸಿ, ಎಲ್ಲ ಮಳಿಗೆಗಳನ್ನು ವೀಕ್ಷಣೆ ಮಾಡಿದರು.ಫಲಪುಷ್ಪ ಪ್ರದರ್ಶನ ನೋಡುಗರ ಕಣ್ಮನ ಸೆಳೆಯುತ್ತಿವೆ. ವಿವಿಧ ಹೂ-ಹಣ್ಣು ಹಾಗೂ ತರಕಾರಿಗಳಿಂದ ನಿರ್ಮಿಸಲಾದ ಅಪರೂಪದ…

Read More

ಜ. 11ರಿಂದ ಮೈಸೂರು ಸ್ಯಾಂಡಲ್ ಸೋಪು ಹಾಗೂ ವಿವಿಧ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ `ಮೇಳ

ಸಪ್ತಸಾಗರ ವಾರ್ತೆ ವಿಜಯಪುರ, ಜ. 10 : ವಿಜಯಪುರದಲ್ಲಿ ಶ್ರೀ ಸಿದ್ದೇಶ್ವರ ಸಂಸ್ಥೆಯ ಶಿವಾನುಭವ ಮಂಟಪದಲ್ಲಿ ಇದೇ ದಿನಾಂಕ 11 ರಿಂದ 10 ದಿನಗಳ ಕಾಲ ಮೈಸೂರು ಸ್ಯಾಂಡಲ್ ಸೋಪು ಹಾಗೂ ವಿವಿಧ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳ ನಡೆಯಲಿದ್ದು, ಈ ಮೇಳಕ್ಕೆ ಪೂರಕ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮೈಸೂರ ಸ್ಯಾಂಡಲ್ ಸೋಪು ಉತ್ಪಾದನಾ ಘಟಕದ ಮಾರುಕಟ್ಟೆ ಪ್ರಧಾನ ವ್ಯವಸ್ಥಾಪಕ ಕೆ.ಎಸ್. ಗಂಗಪ್ಪ ಹೇಳಿದರು.ಪತ್ರಿಕಾಗೋಷ್ಠಿ ಈ ಕುರಿತು ವಿವರಣೆ ನೀಡಿದ ಅವರು, ಮೈಸೂರು ಸ್ಯಾಂಡಲ್ ಸೋಪು…

Read More

ಹಿಟ್ನಳ್ಳಿ ಫಾರ್ಮ್ ದಲ್ಲಿ ಜ. 4 ರಿಂದ 6ರವರೆಗೆ ಕೃಷಿ ಮೇಳ ಹಾಗೂ ವಸ್ತು ಪ್ರದರ್ಶನ

ಸಪ್ತಸಾಗರ ವಾರ್ತೆ ವಿಜಯಪುರ, ಡಿ.28:ನಗರ ಹೊರ ವಲಯದ ಹಿಟ್ನಳ್ಳಿ ಫಾರ್ಮ್ ನಲ್ಲಿ ಜನೆವರಿ ನಾಲ್ಕರಿಂದ ಆರರವರೆಗೆ ಕೃಷಿ ಮೇಳ ಹಾಗೂ ವಸ್ತು ಪ್ರದರ್ಶನ ಆಯೋಜಿಸಲಾಗಿದೆ.ಧಾರವಾಡ ಕೃಷಿ ವಿಶ್ವವಿದ್ಯಾಲಯ, ಹಿಟ್ನಳ್ಳಿ ಫಾರ್ಮ್ ಆವರಣಲ್ಲಿ ಕೃಷಿ ಇಲಾಖೆ, ಜಿಲ್ಲಾ ಪಂಚಾಯತ್, ಆತ್ಮಾ ಯೋಜನೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಕೃಷಿ ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ರೈತರು ವಿವಿಧ ಬೆಳೆಗಳು ಮತ್ತು ಅಭಿವೃದ್ಧಿಪಡಿಸಿದ ತಂತ್ರಜ್ಞಾನಗಳುಳ್ಳ ಪ್ರಾಯೋಗಿಕ ತಾಕುಗಳನ್ನು ಪ್ರದರ್ಶನಕ್ಕೆ ಇಡಲಿದ್ದಾರೆ.ಈ ಸಂದರ್ಭದಲ್ಲಿ ರೈತರಿಗೆ ವಿವಿಧ ವಿಷಯಗಳಾದ ಒಣ ಬೇಸಾಯ…

Read More