ಕಾಂಗ್ರೆಸ್ ಪಕ್ಷವೆಂಬುದು ಅನುಭವ ಮಂಟಪ:ಎಂಬಿಪಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 7:ಕಾಂಗ್ರೆಸ್ ಪಕ್ಷವೆಂಬುದು ಅನುಭವ ಮಂಟಪ. ಈ ಅನುಭವ ಮಂಟಪದಲ್ಲಿ ಎಲ್ಲ ಜಾತಿ-ಜನಾಂಗಗಳಿಗೆ ಸಮಸ್ಥಾನ. ಆ ಸಾಮಾಜಿಕ ಹಿನ್ನಲೆಯನ್ನು ಅನುಸರಿಸಿ ಬಹಳಷ್ಟು ಹಿಂದುಳಿದ ಸಮಾಜಗಳು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಈ ಕಾರ್ಯ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜಗಳು ಕಾಂಗ್ರೆಸ್ ಪಕ್ಷದ ತೆಕ್ಕೆಗೆ ಬರಲಿವೆ ಎಂದು ಕೈಗಾರಿಕೆ,‌ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಗುರುವಾರ ವಿಜಯಪುರ ನಗರದ ಗೃಹ ಕಚೇರಿಯಲ್ಲಿ ತಿಕೋಟಾ ಪಟ್ಟಣದ ತಳವಾರ…

Read More