ಶರಣರ ವಚನಗಳಲ್ಲಿ ಹೃದಯತುಂಬಿದ ಅನುಭಾವ: ರೆಡ್ಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 19:ಶರಣರು ತಮ್ಮ ವಚನಗಳ ಮೂಲಕ ಸತ್ಯ, ನಿಷ್ಠೆ ಬದುಕಿನ ಶಿವಪಥವನ್ನು ಲೋಕಕ್ಕೆ ನೀಡಿದ ಮಹಾಂತರು, ಅದರಲ್ಲಿ ಕಾಯಕ, ದಾಸೋಹ ಪೂಜೆಯಾಗಬೇಕು. ಶರಣರ ವಚನಗಳಲ್ಲಿ ಹೃದಯ ತುಂಬಿದ ಅನುಭಾವ ಎಂದು ಉಪನ್ಯಾಸಕ ಸಂಗನಬಸಪ್ಪ ರೆಡ್ಡಿಹೇಳಿದರು.ನಗರದ ಅ.ಭಾ.ವಿ. ಲಿಂಗಾಯತ ಮಹಾಸಭೆಯ ಜಿಲ್ಲಾ ಘಟಕದವರು ವೀರಶೈವ ಲಿಂಗಾಯತ ಸಭಾಭವನದಲ್ಲಿ ಏರ್ಪಡಿಸಿದ 77ನೇ ಮಾಸಿಕ ಶಿವಾನುಭವ ಗೋಷ್ಠಿಯಲ್ಲಿ ಶರಣ ಸಕಲೇಶ ಮಾದರಸ ಅವರ ಅನುಭಾವ ಕುರಿತು ಮಾತನಾಡಿದರು.ರಾಜ ಪರಿವಾರದ ಸಕಲೇಶರು ಸಂಸಾರವನ್ನುತ್ಯಾಗಮಾಡಿ ಸದ್ಗುರುವನ್ನು ಕಾಣಲು ಶ್ರೀಶೈಲಕ್ಕೆ ಹೋಗುತ್ತಾರೆ. ಶಿವನ…

Read More

ಕಾಂಗ್ರೆಸ್ ಪಕ್ಷವೆಂಬುದು ಅನುಭವ ಮಂಟಪ:ಎಂಬಿಪಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 7:ಕಾಂಗ್ರೆಸ್ ಪಕ್ಷವೆಂಬುದು ಅನುಭವ ಮಂಟಪ. ಈ ಅನುಭವ ಮಂಟಪದಲ್ಲಿ ಎಲ್ಲ ಜಾತಿ-ಜನಾಂಗಗಳಿಗೆ ಸಮಸ್ಥಾನ. ಆ ಸಾಮಾಜಿಕ ಹಿನ್ನಲೆಯನ್ನು ಅನುಸರಿಸಿ ಬಹಳಷ್ಟು ಹಿಂದುಳಿದ ಸಮಾಜಗಳು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಈ ಕಾರ್ಯ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜಗಳು ಕಾಂಗ್ರೆಸ್ ಪಕ್ಷದ ತೆಕ್ಕೆಗೆ ಬರಲಿವೆ ಎಂದು ಕೈಗಾರಿಕೆ,‌ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಗುರುವಾರ ವಿಜಯಪುರ ನಗರದ ಗೃಹ ಕಚೇರಿಯಲ್ಲಿ ತಿಕೋಟಾ ಪಟ್ಟಣದ ತಳವಾರ…

Read More