ಸಿಲಿಂಡರ್ ಸ್ಪೋಟ: ಇಬ್ಬರಿಗೆ ಗಾಯ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 14:ನಗರದ ಜ್ಯುವೆಲರಿ ಶಾಪ್ ನಲ್ಲಿ ಗ್ಯಾಸ್ ಸಿಲೆಂಡರ್ ಬ್ಲಾಸ್ಟ್ ಆಗಿ ಇಬ್ಬರು ಗಾಯಗೊಂಡಿರುವ ಘಟನೆಸರಾಫ ಬಜಾರ್ ನಲ್ಲಿ ನಡೆದಿದೆ.ಬಂಗಾಲಿ ಮೂಲದ ಇಬ್ಬರು ಅಕ್ಕಸಾಲಿಗರಾದ ಬೀಜು (38), ನಾನಾ ಹಕ್ಕಿಂ (40) ಗಾಯಗೊಂಡಿದ್ದಾರೆ.ಬೆಳಿಗ್ಗೆ ಚಿನ್ನದ ಕುಲುಮೆ ಕೆಲಸ ಮಾಡುವಾಗ ಬ್ಲಾಸ್ಟ್ ಆಗಿದೆ. ಈ ವೇಳೆಇಬ್ಬರು ಅಕ್ಕಸಾಲಿಗರಿಗೆ ಸುಟ್ಟ ಗಾಯಗಳಾಗಿವೆ. ಆಟೋ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.ಗ್ಯಾಸ್ ಸೋರಿಕೆ ಸಿಲಿಂಡರ್ ಸ್ಫೋಟಕ್ಕೆ ಕಾರಣ ಇರಬಹುದು ಎಂದು…

Read More

ಆಡುಗೋಡಿಯಲ್ಲಿ ಸಿಲಿಂಡರ್ ಸ್ಪೋಟ: ಓರ್ವ ಬಾಲಕ ಸಾವು, ಹಲವರಿಗೆ ಗಾಯ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ. 15:ರಾಜ್ಯವೂ ಸೇರಿದಂತೆ ಇಡೀ ದೇಶದ ತುಂಬೆಲ್ಲ 79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಜನತೆ ಮುಳುಗಿರುವಾಗಲೇ ನಗರದ ಆಡುಗೋಡಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಓರ್ವ ಬಾಲಕ ಮೃತಪಟ್ಟು ಹಲವರು ಗಾಯಗೊಂಡಿರುವ ದಾರುಣ ದುರಂತ ನಡೆದು ಜನರ ಮನ ಕಲಕುವಂತೆ ಮಾಡಿದೆ.ಮುಬಾರಕ್ (8) ಎಂಬ ಬಾಲಕ ಸಿಲಿಂಡರ್ ಸ್ಫೋಟ ದುರಂತದಲ್ಲಿ ಮೃತಪಟ್ಟಿದ್ದು, ಇತರ 8 ಜನರು ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.ಆಡುಗೋಡಿಯ ತಿಮ್ಮರಾಜು ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಆ ಮನೆ ಸಂಪೂರ್ಣ…

Read More