‘ಸಚಿವ ಸ್ಥಾನ ತಪ್ಪಿಸಲು ನಾನೇ ಕಾರಣ’ ಎಂಬ ಆರೋಪ ಸುಳ್ಳು

ವಿಜಯಪುರಕ್ಕೆ ಮತ್ತೊಂದು ಸಚಿವ ಸ್ಥಾನಕ್ಕಾಗಿ ನಾನೇ ಒತ್ತಾಯಿಸಿದ್ದೆ: ಎಂ.ಬಿ. ಪಾಟೀಲ್ ನಾಗೇಂದ್ರ ದೆಹಲಿ ಪ್ರವಾಸದ ಬಗ್ಗೆ ನನಗೆ ಮಾಹಿತಿ ಇಲ್ಲ; ನ್ಯಾಯಾಲಯದ ನಿರ್ಬಂಧವೂ ಗೊತ್ತಿಲ್ಲ — ಮಾಹಿತಿ ಪಡೆದು ಮಾತನಾಡುವೆ ಸಪ್ತಸಾಗರ ವಾರ್ತೆ | ವಿಜಯಪುರ, ಆ.10:ವಿಜಯಪುರ ಜಿಲ್ಲೆಯಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನೊಳಗೆ ಕೇಳಿಬರುತ್ತಿರುವ ಅಸಮಾಧಾನ ಹಾಗೂ ಆರೋಪಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಸೋಮವಾರ ವಿಜಯಪುರ ನಗರದಲ್ಲಿ ಸ್ಪಷ್ಟ ಪ್ರತಿಕ್ರಿಯೆ ನೀಡಿದ್ದಾರೆ.“ಸಚಿವ…

Read More

ಸಂಸದ ರಮೇಶ ಜಿಗಜಿಣಗಿ ವಿರುದ್ಧ ಸುಳ್ಳು ಆರೋಪ ಬೇಡ: ವಿವೇಕಾನಂದ ಡಬ್ಬಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 29:ಸಾತ್ವಿಕ ರಾಜಕಾರಣಕ್ಕೆ ಹೆಸರಾಗಿರುವ ಸಂಸದ ರಮೇಶ ಜಿಗಜಿಣಗಿ ಅವರ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿ ತೇಜೋವಧೆ ಮಾಡುವ ಪ್ರಯತ್ನವನ್ನು ವಿರೋಧಿಸಬೇಕು ಎಂದು ಬಿಜೆಪಿ ಓಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಡಬ್ಬಿ ಹೇಳಿದರು.ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಮೇಶ ಜಿಗಜಿಣಗಿ ಅವರು ಜಿಲ್ಲೆಯ ಅಭಿವೃದ್ಧಿಗೆ ಲಕ್ಷ ಕೋಟಿ ರೂ.ಗೂ ಅಧಿಕ ಅನುದಾನ ತಂದು ರೈಲ್ವೆ ಓವರ್‌ಬ್ರಿಡ್ಜ್, ವಿಮಾನ ನಿಲ್ದಾಣ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ವಿಜಯಪುರ–ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ…

Read More