
ಕೇಸಾಪುರದಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆ: ರೈತರಿಗೆ ಆತಂಕ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ.24:ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೇಸಾಪೂರ ಗ್ರಾಮದ ಜಮೀನಿನಲ್ಲಿ ಬೃಹತ್ ಗಾತ್ರದ ಮೊಸಳೆ ಜಮೀನಿನಲ್ಲಿ ಪತ್ತೆಯಾಗಿದೆ.ಅಶೋಕ ಹಂಗರಗೊಂಡ ಎಂಬುವವರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು,ರೈತರು ಭಯಭೀತರಾಗಿದ್ದಾರೆ.ತೊಗರಿ ಬೆಳೆ ಮಧ್ಯೆ ಮೊಸಳೆ ಅವಿತುಕೊಂಡಿದೆ.ಬೃಹತ್ ಗಾತ್ರದ ಈ ಮೊಸಳೆಯನ್ನು ರೈತರು ಹರ ಸಾಹಸ ಮಾಡಿ ಹಗ್ಗದಿಂದ ಕಟ್ಟಿ ಹಾಕಿ ಸೆರೆ ಹಿಡಿದಿದ್ದಾ.ಅಶೋಕ ಹಗರಗೊಂಡ, ಮುದಕಪ್ಪ ಪೂಜಾರಿ, ಗದ್ದೆಪ್ಪ ಬೋಯಾರ, ಅಕ್ಬರ್ , ರಫೀಕ್ ಹಾಗೂ ಆಸೀಫ್ ತಾಳಿಕೋಟೆ ಎಂಬುವವರು ಸೇರಿಕೊಂಡು ಮೊಸಳೆ ಸೆರೆ ಹಿಡಿದು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.ಸುದ್ದಿ…