ಮಿಶ್ರ- ಸಮಗ್ರ ಕೃಷಿಯಿಂದ ರೈತರಿಗೆ ಲಾಭ -ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 22 : ರೈತರು ಕೃಷಿ ಆಧಾರಿತ ವ್ಯವಸ್ಥೆಯಲ್ಲಿ ಲಾಭ ಗಳಿಸಿ, ಆರ್ಥಿಕವಾಗಿ ಸುಭದ್ರವಾಗಬೇಕಿದೆ. ಆದರೆ ತೋಟಗಾರಿಕೆ ಬೆಳೆಯಲ್ಲಿ ಏಕ ಬೆಳೆಯಾಗಿ ದ್ರಾಕ್ಷಿ ಬೆಳೆಯದೇ ಮಿಶ್ರ ಬೆಳೆ ಹಾಗೂ ಸಮಗ್ರ ಕೃಷಿಯಲ್ಲಿ ಮಾಡಿದಲ್ಲಿ ಯಶಸ್ಸು ಸಾಧ್ಯ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಸಲಹೆ ನೀಡಿದರು.ಭಾನುವಾರ ತಿಕೋಟಾ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಸಂಘದಿಂದ ಹಮ್ಮಿಕೊಂಡಿದ್ದ ದ್ರಾಕ್ಷಿ ಬೆಳೆಗಾರರ ರಾಷ್ಟ್ರೀಯ ವಿಚಾರ ಸಂಕಿರಣ…

Read More

ರೈತರಿಗೆ ಕುರಿ, ಆಡು ಹಾಗೂ ಕೋಳಿ ಸಾಕಾಣಿಕೆ ತರಬೇತಿ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜಿಲ್ಲೆಯ ರೈತ-ರೈತ ಮಹಿಳೆಯರಿಗೆ ಸೆ.8ರಿಂದ 13ರವರೆಗೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕುರಿ-ಆಡು ಹಾಗೂ ಕೋಳಿ ಸಾಕಾಣಿಕ ತರಬೇತಿ ಆಯೋಜಿಸಲಾಗಿದೆ.6 ದಿನಗಳ ಕಾಲ ನಡೆಯುವ ಈ ತರಬೇತಿಯಲ್ಲಿ ಭಾಗವಹಿಸುವ ಆಸಕ್ತ ರೈತರು ಸೆ. 6ರೊಳಗೆ ನೋಂದಾಯಿಸಿಕೊಳ್ಳಬೇಕು. ನೋಂದಣಿ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿಕಾರಿ ಗೀತಾ ಭಜಂತ್ರಿ ಮೊ: 9986054750 ಅವರನ್ನು ಸಂಪರ್ಕಿಸುವಂತೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ…

Read More